ತುಮಕೂರು | ಆರ್ಥಿಕ- ಸಾಮಾಜಿಕ ಅಸಮಾನತೆ ತೊಲಗಿಸಲು ಸಿಐಟಿಯು ಹೋರಾಟ : ಸೈಯದ್ ಮುಜೀಬ್

Date:

ಸೆಂಟರ್ ಆಫ್ ಇಂಡಿಯಾನ್ ಟೇಡ್ ಯೂನಿಯನ್ಸ್ ( ಸಿಐಟಿಯು ) ಕಳೆದ 55 ವರ್ಷಗಳಿಂದ ನಿರಂತರವಾಗಿ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಾಗಿ ಸಂಘಟಿತ – ಅಸಂಘಟಿತ ಕಾರ್ಮಿಕರ ಹಕ್ಕು ಭಾದ್ಯತೆಗಳಿಗಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿರುತ್ತದೆ ಮತ್ತು ಮುಂದೆ ಸಹ ಇದಕ್ಕೆ ಕಟಿಬದ್ದವಾಗಿ ದುಡಿಯಲಿದೆ ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್ ತಿಳಿಸಿದರು.

ತುಮಕೂರು ನಗರದ ಜನ ಚಳುವಳಿ ಕೇಂದ್ರದಲ್ಲಿ ಸಿಐಟಿಯು ಸಂಸ್ಥಪನೆಯ 55 ನೇ ವರ್ಷಚಾರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬೇಳೆಯುತ್ತಿರುವ ಅರ್ಥಿಕ – ಸಾಮಾಜಿಕ ಅಸಮಾನತೆಗಳು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. 

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಉಮೇಶ್   ಮಾತನಾಡಿ ದುಡಿವ ಜನರ ಹಿತರಕ್ಷಣೆಯನ್ನು ಸರ್ಕಾರಗಳು ಮರೆತು ಉಳ್ಳವರ ಪರ ನೀತಿಗಳನ್ನು ಜಾರಿಮಾಡುತ್ತಿರುವುದನ್ನು ಎಲ್ಲಾ ದುಡಿವ ಜನ ಐಕ್ಯತೆಯಿಂದ ಹಿಮ್ಮೆಟ್ಟಿಸಲು ಅಗತ್ಯ ಪ್ರತಿರೋಧ ಕಟ್ಟುವಲ್ಲಿ ಸಿಐಟಿಯು ಮುಂಚೂಣಿಯಲ್ಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆ ಕೆಲಸಗಾರರ ಸಂಘದ ಜಿಲ್ಲಾ ಕಾರ್ಯದರ್ಶಿ ಪಲ್ಲವಿ ಅವರು ಮಾತನಾಡಿ ಸರ್ಕಾರಗಳು ಮನೆ ಕೆಲಸಗಾರರಿಗೆ ಪಿಂಚಣಿ ಯೋಜನೆ, ಅನಾರೋಗ್ಯ ವೆಚ್ಚ ಭರಿಸು ಯೋಜನೆ, ಮಕ್ಕಳ ಶಿಕ್ಷಣಕ್ಕೆ ಸಹಾಯಕವಾಗುವಂತೆ ವಿಧ್ಯಾರ್ಥಿ ವೇತನಕ್ಕೆ ಸಂಘ ನಡೆಸುವ ಹೋರಾಟಕ್ಕೆ ಕೈ ಜೋಡಿಸುವಂತೆ ಕೊರಿದರು. 

ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್ ಕಲ್ಪನಾ , ಕಟ್ಟಡ ಕಾರ್ಮಿಕ ಸಂಘದ ಕಲೀಲ್.ಸಿಐಟಿಯು ಜಿಲ್ಲಾ ಖಜಾಂಚಿ ಎ . ಲೊಕೇಶ್, ಡಿಸಾ ಕಾರ್ಮಿಕ ಸಂಘ ಷಣ್ಮಖಪ್ಪ, ಪಿ. ಎಫ್ . ಪಿಂಚಣಿದಾರರ ಸಂಘ ಸಂಚಾಲಕ ಟಿ.ಜಿ. ಶಿವಲಿಂಗಯ್ಯ, ಅವರು ಮಾತನಾಡಿದರು. 

ಅರಂಭದಲ್ಲಿ ಎನ್. ಕೆ ಸುಬ್ರಮಣ್ಯ ಸ್ವಾಗತಿಸಿ. ಮಧುಸೂದನ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...