ತುಮಕೂರು | ಮಧ್ಯರಾತ್ರಿ ಚೆಕ್ ಪೋಸ್ಟ್‌ಗಳಿಗೆ ಜಿಲ್ಲಾಧಿಕಾರಿ ಭೇಟಿ; ಸ್ಥಳ ಪರಿಶೀಲನೆ

Date:

ತುಮಕೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ಶನಿವಾರ ಮಧ್ಯ ರಾತ್ರಿ ತುಮಕೂರು ನಗರ ಹಾಗೂ ಗ್ರಾಮಾಂತರ, ಗುಬ್ಬಿ ಪಟ್ಟಣದ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಏ.26ರಂದು ಲೋಕಸಭಾ ಚುನಾವಣೆ, 19.6 ಲಕ್ಷ ಮತದಾರರಿಂದ ಮತದಾನ: ಜಿಲ್ಲಾಧಿಕಾರಿ ರವೀಂದ್ರ 

ತುಮಕೂರು ನಗರ ವ್ಯಾಪ್ತಿಯ ಶಿರಾ ಗೇಟ್, ಬಟವಾಡಿ, ಕ್ಯಾತಸಂದ್ರ ಟೋಲ್, ಗೂಳೂರು ಸರ್ಕಲ್, ತುಮಕೂರು ಗ್ರಾಮಾಂತರ ವ್ಯಾಪ್ತಿಯ ಮಲ್ಲಸಂದ್ರ, ಗುಬ್ಬಿ ಪಟ್ಟಣ ಸೇರಿದಂತೆ ವಿವಿಧ ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ನಿಯೋಜಿತ ಅಧಿಕಾರಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರಲ್ಲದೆ ಚೆಕ್ ಪೋಸ್ಟ್ ಮೂಲಕ ಹಾದು ಹೋದ ವಾಹನಗಳನ್ನು ತಪಾಸಣೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...