ತುಮಕೂರು | ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ: ಸಾಲುಮರದ ತಿಮ್ಮಕ್ಕ

Date:

ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ ಎಂದು ಪದ್ಮಶ್ರೀ, ನಾಡೋಜ ಸಾಲುಮರದ ತಿಮ್ಮಕ್ಕ ಹೇಳಿದರು.

ತುಮಕೂರು ತಾಲೂಕು ಶ್ರೀವೀರಭದ್ರೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಪರಿಸರ ಸಂರಕ್ಷಣೆಗೆ ನಾವು ಮುಂದಾಗದಿದ್ದರೆ, ನಮ್ಮ ಮಕ್ಕಳು ಶಾಪಕ್ಕೆ ಗುರಿಯಾಗಬೇಕಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕಾಗದ ಅಗತ್ಯವಿದೆ. ನಾನಾಗಲಿ, ನನ್ನ ಪತಿಯಾಗಲಿ, ಪ್ರಶಸ್ತಿಯ ಆಸೆಯಿಂದ ಗಿಡಮರಗಳನ್ನು ನೆಡಲಿಲ್ಲ. ನಮಗೆ ಮತ್ತು ದಾರಿಹೋಕರ ನೆರಳಿಗೋಸ್ಕರ ರಸ್ತೆಯ ಇಕ್ಕೆಲಗಳಲ್ಲಿ ಆಲ, ಗೋಣಿ ಮರಗಳನ್ನು ನೆಟ್ಟು, ದೂರದಿಂದ ನೀರು ತಂದುಹಾಕಿ ಪೋಷಿಸಿದೆವು. ಇಂದಿಗೂ ಅವುಗಳನ್ನು ನೋಡಿದರೆ ಏನೋ ಸಂತೋಷವಾಗುತ್ತದೆ. ಮನಸ್ಸು ಉಲ್ಲಾಸಗೊಳ್ಳುತ್ತದೆ. ಹಾಗಾಗಿ ಪರಿಸರದೊಂದಿಗಿನ ಸ್ನೇಹ ಎಂಥವರನ್ನೂ ಪುಳಕಿತಗೊಳಿಸುತ್ತದೆ” ಎಂದು ಪದ್ಮಶ್ರೀ ಸಾಲುಮರದ ತಿಮ್ಮಕ್ಕ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ನಮ್ಮ ಕಾಲದಲ್ಲಿ ಓದು, ಬರಹಕ್ಕೆ ಅಷ್ಟು ಪ್ರಾಮುಖ್ಯತೆ ಇರಲಿಲ್ಲ. ಅಲ್ಲದೆ ಹೆಣ್ಣು ಮಕ್ಕಳಿಗೆ ಓದು, ಬರಹ ಕಷ್ಟಾಸಾಧ್ಯವಾಗಿತ್ತು. ಇಂದು ಸರ್ಕಾರವೇ ಎಲ್ಲ ರೀತಿಯ ಸವಲತ್ತುಗಳನ್ನು ನೀಡಿ ಪ್ರೋತ್ಸಾಹ ನೀಡುತ್ತಿದೆ. ಇದರ ಲಾಭವನ್ನು ಪಡೆದುಕೊಂಡು ಉತ್ತಮ ಅಂಕಗಳೊಂದಿಗೆ ಒಳ್ಳೆಯ ಪ್ರಜೆಗಳಾಗಿ ಸಮಾಜಕ್ಕೆ, ತಂದೆ-ತಾಯಿಗಳಿಗೆ, ಓದಿದ ಶಾಲೆಗೆ ಕೀರ್ತಿ ತರಬೇಕು” ಎಂದು ಮಕ್ಕಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಾಜಣ್ಣ, ಎಸ್ ಗುರುಮೂರ್ತಿ, ಉದ್ಯಮಿ ಪ್ರಕಾಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...