ತುಮಕೂರು | ಯೇಸು ಆರಾಧನೆ; ಸಾಮೂಹಿಕ ಪ್ರಾರ್ಥನೆ ಮೂಲಕ ಗುಡ್‌ ಫ್ರೈಡೇ ಆಚರಣೆ

Date:

ಯೇಸುಕ್ರಿಸ್ತ ಶಿಲುಬೆಯಲ್ಲಿ ಮರಣ ಹೊಂದಿದ ದಿನವಾದ ‘ಶುಭ ಶುಕ್ರವಾರ’ವನ್ನು ಕ್ರೈಸ್ತ ಬಾಂಧವರು ಅತ್ಯಂತ ಶ್ರದ್ಧಾಭಕ್ತಿಯಿಂದ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಚರಿಸಿದರು.

ಕೈಸ್ತ ಬಾಂಧವರು ಅತ್ಯಂತ ಶ್ರದ್ಧೆಯಿಂದ ಉಪವಾಸ ವ್ರತ ಮಾಡಿ ಮಧ್ಯಾಹ್ನದವರೆಗೂ ಚರ್ಚ್‌ಗಳಲ್ಲಿ ಸೇರಿ ಯೇಸುಕ್ರಿಸ್ತನ ಆರಾಧನೆ, ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಶುಭ ಶುಕ್ರವಾರವನ್ನು ಆಚರಣೆ ಮಾಡಿದರು.

ಚರ್ಚ್‌ಗಳಲ್ಲಿ ಶುಭ ಶುಕ್ರವಾರದ ಪ್ರಯುಕ್ತ ಯೇಸುಕ್ರಿಸ್ತನ ಉಪದೇಶಗಳು, ಗುಣಗಳು ಹಾಗೂ ಅವರು ಜೀವಿಸಿದ ರೀತಿಯನ್ನು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಭ ಶುಕ್ರವಾರಕ್ಕಿಂತ 40 ದಿನ ಮುನ್ನ ಕ್ರೈಸ್ತ ಸಮುದಾಯದಲ್ಲಿ ಉಪವಾಸ ಶುರುವಾಗುತ್ತದೆ. 39ನೇ ದಿನವನ್ನು ಶುಭ ಶುಕ್ರವಾರ ಎಂದು ಆಚರಿಸಲಾಗುತ್ತದೆ. ನಗರದ ಹೊರಪೇಟೆಯಲ್ಲಿರುವ ಲೂರ್ದುಮಾತೆ ದೇವಾಲಯ ಸೇರಿದಂತೆ ವಿವಿಧ ಚರ್ಚ್‌ಗಳಲ್ಲಿ ಶುಭ ಶುಕ್ರವಾರದ ಅಂಗವಾಗಿ ಯೇಸುಕ್ರಿಸ್ತನ ಶಿಲುಬೆಯನ್ನು ಚರ್ಚ್ ಸುತ್ತ ಕೊಂಡೊಯ್ದು ಪೂಜೆ ನೆರವೇರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ನೀರಾವರಿ ಸಂಪರ್ಕ ಕಲ್ಪಿಸದಿದ್ದರೆ ಚುನಾವಣೆ ಬಹಿಷ್ಕಾರ; ಭರಮಗಿರಿ ಕೆರೆಯಾಶ್ರಿತ ಜನರ ಎಚ್ಚರಿಕೆ

ನಗರದ ವಿವಿಧೆಡೆ ಇರುವ ಚರ್ಚ್‌ಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ಗುಡ್‌ ಫ್ರೈಡೇ ಆಚರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಯೇಸುಕ್ರಿಸ್ತನಿಗೆ ಗೌರವ ನಮನ ಸಲ್ಲಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...