ತುಮಕೂರು | ನರೇಗಾ ಕೆಲಸ ನೀಡದ ಪಿಡಿಒಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಗ್ರಾಕೂಸು ಪ್ರತಿಭಟನೆ

Date:

ತುಮಕೂರು ನಗರದ ಜಿಲ್ಲಾ ಪಂಚಾಯಿತಿ ಮುಂಭಾಗ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ   ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಹಾಗೂ ನಿರುದ್ಯೋಗ ಭತ್ಯೆಗ ಸಿಫಾರಸ್ಸು ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

 ತುಮಕೂರುಜಿಲ್ಲೆಯ ಪಾವಗಡ, ಮಧುಗಿರಿ, ಚಿಕ್ಕನಾಯಕನಹಳ್ಳಿ,   ಕೊರಟಗೆರೆ, ತಾಲೂಕುಗಳ ನರೇಗಾ ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಏಪ್ರಿಲ್ 2025 ರಿಂದ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ರಂಗಸಮುದ್ರ ಕೋಟಿಗುಡ್ಡ ಸಿ ಈ ಪುರ, ಕೊಡಮಡಗು ಪಳವಳ್ಳಿ ನಾಗಲಮಡಿಕೆ ವೆಂಕಟಪುರ ವಿರುಪಸಮುವು ಟಿ ಹಳ್ಳಿ, ವದನಕಲು  ಮಧುಗಿರಿ ತಾಲ್ಲೂಕಿನ ಐಡಿ ಹಳ್ಳಿ, ಸಿಂಗನಹಳ್ಳಿ ಬ್ರಹ್ಮಸಮುದ್ರ, ಚಿಕ್ಕಮಳೂರು, ಗೊಂದಿಹಳ್ಳಿ, ಪುರವರ,ಚಿಕ್ಕದಳವಾಡಿ, ಮುದ್ದೇನಹಳ್ಳಿ, ಕೊಡಿಗೇನಹಳ್ಳಿ, ಕಡೆಗತ್ತೂರು, ಬಿಜುವರೆ,  ಹೊಸಕರೆ, ನರ್ಲಕರ, ರಂಟವಾಲ,  ಚಿನ್ನೆಹಳ್ಳಿ,  ಮರವೇಕೆರೆ,  ರೆಡ್ಡಿಪಲ್ಲಿ,  ಪಂಚಾಯಿತಿಗಳಲ್ಲಿ ನರೇಗಾದಲ್ಲಿ  ಉದ್ಯೋಗ ನೀಡುವಂತೆ  ಅರ್ಜಿಗಳನ್ನು ಸಲ್ಲಿಸಿದ್ದು ಕಳೆದ 4 ತಿಂಗಳಿಂದಲು ಕೆಲಸ ನೀಡುತ್ತಿಲ್ಲ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002182927

ಬೆರಳಣಿಕೆಯ ಗುಂಪುಗಳಿಗೆ 1 ವಾರ ಕೆಲಸಕೊಡೋದು 2 ವಾರ ನಿಲ್ಲಿಸುವುದು ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ವಿವರಿಸಿದರು ಕೊಂಡವಾಡಿ ಮತ್ತು ಮರವೆಕೆರೆ ಪಂಚಾಯಿತಿ ಪಿಡಿಒ ನರೇಗಾ ಕೆಲಸ ಕೇಳಿದ ಮಹಿಳೆಯರ ಜೊತೆ ಸರಿಯಾಗಿ ನಡೆದುಕೊಳ್ಳದೆ ನರೇಗಾ ಕೆಲಸ ನೀಡಲು ನಿರಾಕರಿಸಿದ ಪಿಡಿಒ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿ,  ಬೆಳಗುಲಿ,  ಬರಗೂರು, ದಸೂಡಿ ತಹೊಯ್ಸಳ ಕಟ್ಟೆ-ಮ, ಗಾಣದಾಳ ಸೇರಿದಂತೆ ತುಮಕೂರು ಜಿಲ್ಲೆಯ  43 ಪಂಚಾಯಿತಿಗಳಲ್ಲಿ ನರೇಗಾ ಕೆಲಸ ನೀಡದೆ ಪಿಡಿಒಗಳು ಅಡ್ಡಿಮಿಡುತ್ತಿದ್ದಾರೆ ಆವರಮೇಲೆ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ನಿರುದ್ಯೋಗ ಭತ್ಯೆಗೆ ಸಿಪಾರಸ್ಸು ಮಾಡಿ ನರೇಗಾ ಸಮರ್ಪಕ ಅನುಷ್ಠಾನ ಮಾಡಬೇಕು  ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಮಲ್ಲೇಶ್, ಮಂಜುಳಾ ಸೇರಿದಂತೆ ಹಲವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...