ತುಮಕೂರಿನಲ್ಲಿ “ಕುಣಿಯೊಣ ಬಾರ – ಕಲಿಯೋಣ ಬಾರ”ಮಕ್ಕಳ ಬೇಸಿಗೆ ಶಿಬಿರ

Date:

ಓದು ಬರಹದ ಕಡೆ ಮಕ್ಕಳನ್ನು ರೂಪಿಸುವ ಜೊತೆಗೆ ಸಾಂಸ್ಕೃತಿಕ, ಕಲಾತ್ಮಕ ವ್ಯಕ್ತಿತ್ವಗಳನ್ನಾಗಿ ಮಾಡಬೇಕು ಎನ್ನುವ ಆಸೆ ನಿಮ್ಮದಾಗಿದ್ದರೆ ನಿಮ್ಮೂರಿನಲ್ಲಿಯೇ ಈಗ ರಂಗಾಯಣ ಪದವೀಧರರಿಂದ ‘ಕುಣಿಯೋಣು ಬಾರ- ಕಲಿಯೋಣ ಬಾರ’ ಎನ್ನುವ ಮಕ್ಕಳ ಬೇಸಿಗೆ ರಂಗ ಶಿಬಿರ ಪ್ರಾರಂಭವಾಗುತ್ತಿದೆ ಬನ್ನಿ ನೋಂದಾಯಿಸಿಕೊಳ್ಳಿ.

 ತುಮಕೂರು ವಿಶ್ವವಿದ್ಯಾ ನಿಲಯದ ಸಹಕಾರದೊಂದಿಗೆ ರಂಗಾಯಣ ಪದವೀಧರರಿಂದ 40 ದಿನಗಳ ಕಾಲ ಕುಣಿಯೋಣ ಬಾರಾ- ಕಲಿಯೋಣ ಬಾರಾ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದ್ದು ಶಿಬಿರದಲ್ಲಿ ಅಭಿನಯ ತರಗತಿ, ರಂಗ ವ್ಯಾಯಾಮ, ರಂಗಾಟಗಳು, ರಂಗಗೀತೆ, ಜಾನಪದ ಗೀತೆ, ಕೋಲಾಟ ಗಳ, ನಾಟಕಗಳ ಗ್ರಹಿಕೆ, ಸಾಂಸ್ಕೃತಿಕ ವ್ಯಕ್ತಿತ್ವ ವಿಕಸನ, ಇಂತಹ ಎಲ್ಲಾ ಬಗೆಯ ಕಲೆಗಳ ಬಗ್ಗೆ ಮಕ್ಕಳಿಗೆ ಹೇಳಿಕೊಡಲಾಗುತ್ತದೆ. 

10ರಿಂದ15 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಈ ಶಿಬಿರದಲ್ಲಿ ಕಲಿಕೆ ಅವಕಾಶ ಪ್ರತಿದಿನ ಬೆಳಿಗ್ಗೆ 6:30 ರಿಂದ 9:30ವರೆಗೆ ಮೂರು ಗಂಟೆಗಳ ಕಾಲ ತರಗತಿ ನಡೆಸಲಾಗುತ್ತದೆ .ಆಸಕ್ತಿ ಉಳ್ಳವರು ಮಾರ್ಚ್ 25ರ ಒಳಗೆ ನೋಂದಾಯಿಸಿಕೊಳ್ಳಿ ಏಪ್ರಿಲ್ 2ರಿಂದ ತರಗತಿಗಳು ಪ್ರಾರಂಭವಾಗುತ್ತದೆ .ಶಿಬಿರದ ತರಗತಿಗಳನ್ನು’ ರಮಣ ಮಹರ್ಷಿ ಧ್ಯಾನಪೀಠ’ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಸಲಾಗುತ್ತದೆ ಎಂದು ರಂಗಾಯಣದ ಪದವೀಧರ ಹಾಗೂ ವಿಶ್ವವಿದ್ಯಾನಿಲಯದ ಸಂಶೋಧನಾರ್ಥಿ ಮಾರುತೇಶ ಕಸಾಪುರ ರವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಹೆಚ್ಚಿನ ಮಾಹಿತಿಗಾಗಿ ಶಿಬಿರದ ನಿರ್ದೇಶಕ ಮಾರುತೇಶ ಕಸಾಪುರ ಹಾಗೂ ಶಿಬಿರದ ನಿರ್ವಾಹಕರಾದ ನವೀನ ಕುಮಾರ್. ಎನ್. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8722662258. 9741683284.9483762455

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...