ಚಿಕ್ಕನಾಯಕನಹಳ್ಳಿ | ಗ್ರೇಡ್ -2 ತಹಶೀಲ್ದಾರ್ ಸಹಿ ನಕಲು : ಕ್ರಿಮಿನಲ್ ಪ್ರಕರಣ ದಾಖಲು

Date:

ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಆರೋಪದ ಮೇಲೆ ಪ್ರಾಥಮಿಕ ಪುರಾವೆಗಳು ಲಭ್ಯವಾದ ಹಿನ್ನಲೆಯಲ್ಲಿ ಶಿವಕುಮಾ‌ರ್ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಅಡಿಯಲ್ಲಿ ಶಿವಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ

ಆರೋಪಿ ಶಿವಕುಮಾರ್  ಗ್ರೇಡ್-2 ತಹಶೀಲ್ದಾರ್ ಅವರ ಸಹಿ ನಕಲು ಮಾಡಿ, ಯಳನಡು ಗ್ರಾಮದ ರಾಜಯ್ಯ ಹಾಗೂ ದೊಡ್ಡ ಎಣ್ಣೆಗೆರೆ ಬಸವರಾಜು ಎಂಬುವವರಿಗೆ ನಕಲಿ ಮರಣ ಪ್ರಮಾಣ ಪತ್ರಗಳನ್ನು ವಿತರಿಸಿದ್ದರು ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಅಂತರ್ಜಾತಿ ವಿವಾಹವಾಗಿರುವ ದಂಪತಿಯ ಕೊಲೆ ಯತ್ನ: ರಕ್ಷಣೆ ಕೋರಿ ಎಸ್‌ಪಿಗೆ ದೂರು

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕಾತ್ರಿಕೆ ಹಾಲ್ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿರುವ...

ತುಮಕೂರು | ಚಿಕ್ಕನಾಯಕನಹಳ್ಳಿಯಲ್ಲಿ ಗ್ಯಾಂಗ್ ರೇಪ್; ಮೂವರು ಕಾಮುಕರ ಬಂಧನ

ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಯುವತಿಯೊಬ್ಬಳನ್ನು ಗ್ಯಾಂಗ್ ರೇಪ್ ಮಾಡಿರುವ ಆರೋಪದಲ್ಲಿ...

ಚಿಕ್ಕನಾಯಕನಹಳ್ಳಿ | ತಲ್ಲಣಗಳನ್ನು ನಿರುದ್ವಿಗ್ನತೆಯಲ್ಲಿ ದಾಖಲಿಸುವ ಬರಹಗಾರ, ಗುರುಪ್ರಸಾದ್ ; ಅಗ್ರಹಾರ ಕೃಷ್ಣಮೂರ್ತಿ

ತನ್ನ ಪರಂಪರೆಗಳಿಗೆ ಮತ್ತೆಮತ್ತೆ ಹಿಂದಿರುಗುವ ಬರಹಗಾರ, ಗುರುಪ್ರಸಾದ್ ; ಡಾ  ರವಿಕುಮಾರ್...