ಗುಬ್ಬಿ | ಮೆದುಳು ಕ್ಯಾನ್ಸರ್‌ ಪೀಡಿತ ಬಾಲಕಿ ಮನೆಗೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶರ ಭೇಟಿ

Date:

 ಮೆದುಳು ಕ್ಯಾನ್ಸರ್ ಚಿಕಿತ್ಸೆಗೆ ಸೂಕ್ತ ಚಿಕಿತ್ಸೆಗೆ ಆಧಾರ್ ಕಾರ್ಡ್ ಅಡ್ಡಿಯಾದ ಹಿನ್ನೆಲೆ ಸರ್ಕಾರದ ಉಚಿತ ಚಿಕಿತ್ಸೆಗೆ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದ ಬೆನ್ನಲೇ ಜಿಲ್ಲಾಡಳಿತ ಮಗುವಿನ ಮನೆಗೆ ಭೇಟಿ ನೀಡಿ ಆಧಾರ್ ಕಾರ್ಡ್ ಸರಿಪಡಿಕೊಡುವ ಕೆಲಸಕ್ಕೆ ಮುಂದಾಗಿದ್ದು ಒಂದೆಡೆಯಾದರೆ, ಗುಬ್ಬಿ ಜೆಎಂಎಫ್ ಸಿ ಕೋರ್ಟ್ ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕಿರಣ್.ಎಸ್.ಪಿ. ಅವರು ಬಾಲಕಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಗುಬ್ಬಿ ಸಮೀಪದ ಜಿ. ಹರಿವೇಸಂದ್ರ ಗ್ರಾಮಕ್ಕೆ ಭೇಟಿ ನೀಡಿದ ನ್ಯಾಯಾಧೀಶರು ಮಗುವಿನ ತಂದೆ ಮಂಜುನಾಥ್ ಬಳಿ ಚರ್ಚಿಸಿ ನೀವು ಈ ಮೊದಲೇ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಬಂದು ದೂರು ನೀಡಿದ್ದರೆ ನಾವೇ ಖುದ್ದು ಸಮಸ್ಯೆ ಬಗೆಹರಿಸಿ ಕೊಡುವ ಕೆಲಸ ಮಾಡುತ್ತಿದ್ದೆವು. ಮುಂದೆ ಏನಾದರೂ ಸಮಸ್ಯೆ ಆದರೆ ನಮ್ಮ ಗಮನಕ್ಕೆ ತನ್ನಿ ಎಂದು ತಿಳಿಸಿದ ಅವರು ಸ್ಥಳದಲ್ಲಿಯೇ ಗುಬ್ಬಿ ತಹಸೀಲ್ದಾರ್ ಗೆ ಕರೆ ಮಾಡಿ ಮಾಹಿತಿ ತಿಳಿದುಕೊಂಡರು.

ನಂತರ ಮಗುವಿನ ಆರೋಗ್ಯ ವಿಚಾರಿಸಿದ ಅವರು ಕುಟುಂಬಕ್ಕೆ ಹೆದರಬೇಡಿ ನಿಮ್ಮ ಮಗು ಆದಷ್ಟು ಬೇಗ ಚೇತರಿಸಿ ಕೊಳ್ಳಲಿದೆ ಎಂದು ಭರವಸೆ ನೀಡಿದ ಅವರು ಕರ್ನಾಟಕ ಉಪ ಲೋಕಾಯುಕ್ತ ಬಿ.ವೀರಪ್ಪನವರು ನಿಮ್ಮನ್ನ ಕಚೇರಿಗೆ ಬರಲು ತಿಳಿಸಿದ್ದು ಹೋಗಿ ಬರುವಂತೆ ತಿಳಿಸಿ ಕ್ಯಾನ್ಸರ್ ಪೀಡಿತ ಮಗುವಿನ ಕುಟುಂಬಕ್ಕೆ ಧೈರ್ಯ ತುಂಬಿ ನಿರ್ಗಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ...

ಗುಬ್ಬಿ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

 ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ...

ಗುಬ್ಬಿ | ಬೆಸ್ಕಾಂ ನಿಂದ ರೈತರ ಸಭೆ : ಸೂಕ್ತ ಪರಿಹಾರಕ್ಕೆ ರೈತ ಸಂಘ ಆಗ್ರಹ

 ಬೇಸಿಗೆ ಕಾಲದಲ್ಲಿ ವಿದ್ಯುತ್ ಕಡಿತ ರೈತರ ಕೃಷಿ ಚಟುವಟಿಕೆಗೆ ಸಾಕಷ್ಟು ಸಮಸ್ಯೆ...

ತುಮಕೂರು | ಪೌರಕಾರ್ಮಿಕ ಅಯ್ಯಪ್ಪನ ಮನೆ ಬೆಂಕಿಗೆ ಆಹುತಿ : ಪರಿಹಾರಕ್ಕೆ ಸಿಪಿಎಂ ಒತ್ತಾಯ

ತುಮಕೂರು ಮಹಾನಗರದಲ್ಲಿ ವಾಸವಾಗಿರುವ ಪೌರಕಾರ್ಮಿಕರಾದ ಅಯ್ಯಪ್ಪ ಅವರ ಮನೆಯಲ್ಲಿ ಸಂಭವಿಸಿದ ಅಗ್ನಿ...