ಗುಬ್ಬಿ | ಹುಣ್ಣಿಮೆ ಸಂಪದ : ಫೆ. 1 ರಂದು ರಂಗಗೀತೆ ಕವಿಗೋಷ್ಠಿ

Date:

 ಸಾಹಿತ್ಯ ಪರಂಪರೆ, ರಂಗ ಚಟುವಟಿಕೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಡಾ.ಗುಬ್ಬಿ ವೀರಣ್ಣ ಟ್ರಸ್ಟ್, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ ಸಹಯೋಗದಲ್ಲಿ ಫೆಬ್ರವರಿ 1 ಭಾನುವಾರ ಸಂಜೆ 3.30 ಕ್ಕೆ ಹುಣ್ಣಿಮೆ ಸಂಪದ, ರಂಗಗೀತೆಗಳು ಕವಿಗೋಷ್ಠಿ ಕಾರ್ಯಕ್ರಮವನ್ನು ಪಟ್ಟಣದ ಗುಬ್ಬಿ ವೀರಣ್ಣ ರಂಗಮಂದಿರದ ಅಂಗಳದಲ್ಲಿ ಮೆಟ್ಟಿಲು ಕಾರ್ಯಕ್ರಮವಾಗಿ ಆಯೋಜಿಸಲಾಗಿದೆ.

ಹಾಸ್ಯ ಕಲಾವಿದ ರಿಚರ್ಡ್ ಲೂಯಿಸ್ ನೇತೃತ್ವದ ತಂಡದಿಂದ ಹಾಸ್ಯ ಲೇಪಿತ ರಂಗಗೀತೆಗಳ ಗಾಯನ ಕಾರ್ಯಕ್ರಮ ತದ ನಂತರ ಈಗಾಗಲೇ ಆಯ್ಕೆಯಾದ ಸಾಹಿತಿಗಳ ಕವಿಗೋಷ್ಠಿ ನಡೆಯಲಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಟ್ರಸ್ಟ್ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್ : ಶಾಸಕ ಎಸ್.ಆರ್.ಶ್ರೀನಿವಾಸ್

ಅಹಿಂದ ವರ್ಗ ಸೇರಿದಂತೆ ಎಲ್ಲಾ ವರ್ಗದ ಜನರಿಗೂ ಒಪ್ಪಿಗೆಯಾದ ಬಜೆಟ್ ಈ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ...

ಗುಬ್ಬಿ | ವಿಜೃಂಭಣೆಯಿಂದ ಜರುಗಿದ ಗುಬ್ಬಿಯಪ್ಪನ ಬೆಳ್ಳಿ ಪಲ್ಲಕ್ಕಿ ಉತ್ಸವ

ಇತಿಹಾಸ ಪ್ರಸಿದ್ಧ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ...

ಗುಬ್ಬಿ | ಸರ್ಕಾರಿ ಹುದ್ದೆ ಭರ್ತಿಗೆ ಒತ್ತಾಯಿಸಿದ ಯುವಶಕ್ತಿ ಸಿಡಿಯಲಿದೆ : ನಿಖಿಲ್ ಕುಮಾರಸ್ವಾಮಿ

ಲಕ್ಷಾಂತರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮೀನಾ ಮೇಷ ಎಣಿಸಿದೆ. ಮುಖ್ಯಮಂತ್ರಿಗಳು...