ಶಿರಾ | ರಹಮತ್ ತರೀಕೆರೆಗೆ ಶಿವೋತ್ಸವದ ʼಗಣೆ ಗೌರವʼ

Date:

ಕನ್ನಡ ನಾಡಿನ ದಾರ್ಶನಿಕ ಪರಂಪರೆಯ ವಿದ್ವಾಂಸ ಡಾ. ರಹಮತ್ ತರೀಕೆರೆ ಅವರಿಗೆ ಶಿರಾ ಸೀಮೆ ಸಾಂಸ್ಕೃತಿಕ ವೇದಿಕೆಯಿಂದ ‘ಗಣೆ ಗೌರವ’ ನೀಡಿ ಗೌರವಿಸಲಾಗುತ್ತಿದೆ.

ಫೆ.15ರ ಮಹಾಶಿವರಾತ್ರಿ ದಿನದಂದು ಜಾನಪದ ಪುರಾಣ ಪ್ರಸಿದ್ಧ ಜುಂಜಪ್ಪನ ಮೂಲ ನೆಲೆ ಜುಂಜಪ್ಪನ ಗುಡ್ಡೆ ಬಳಿ ನಡೆಯುವ ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ ‘ಶಿವೋತ್ಸವ’ ದಲ್ಲಿ ಈ ಗಣೆ ಗೌರವ ನೀಡಲಾಗುತ್ತದೆ.

ಗಣೆ ಗೌರವ ಅಂದರೆ ಆದಿಮ ಸಂಗೀತ ವಾದ್ಯ ಗಣೆ ನೀಡಿ, ಕರಿ ಕಂಬಳಿ ಕೊಟ್ಟು ಮುತ್ತುಗ-ತಂಗ್ಟೆ ಹೂವಿನ ‌ಸಮರ್ಪಣೆಯೊಂದಿಗೆ ಜನಪದ ವಾದ್ಯ ವೇಳದಲ್ಲಿ ಸಲ್ಲಿಸುವ ಗೌರವವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ತುಮಕೂರು | ಫೆ. 12 ಕ್ಕೆ ಸ್ವಯಂ ಪ್ರೇರಿತ ಬಂದ್ ಗೆ ರೈತ –ಕಾರ್ಮಿಕರ ಸಮಾವೇಶದಲ್ಲಿ ಕರೆ

ಈವರೆಗೆ ಕಡಿದಾಳ್ ಶಾಮಣ್ಣ, ದೇಶಿ ಪ್ರಸನ್ನ, ಕಾಳೇಗೌಡ ನಾಗವಾರ, ವೈ ಎಸ್ ವಿ ದತ್ತ, ಬಿ ಟಿ ಲಲಿತಾ ನಾಯಕ್, ಮೀರಸಾಬಿಹಳ್ಳಿ ಶಿವಣ್ಣ ತೀ.ನಂ. ಶಂಕರನಾರಾಯಣ, ಕೋಟಿಗಾನಹಳ್ಳಿ ರಾಮಯ್ಯರವರಿಗೆ ಈ ಗಣೆ ಗೌರವ ನೀಡಲಾಗಿದೆ.
ಈ ಅಹೋರಾತ್ರಿ ಸಾಂಸ್ಕೃತಿಕ ಜಾಗರಣೆ ‘ಶಿವೋತ್ಸವ’ದಲ್ಲಿ ನಾಟಕ, ಸಂಗೀತ, ಜಾನಪದ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ಗಮನ ಸೆಳೆಯುವ ಉತ್ಸವ ಇದಾಗಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ತುಮಕೂರು ನಗರದ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕ‌ರ್ ಪ್ರತಿಮೆ ಎದುರು ಒಳಮೀಸಲಾತಿ ಹೋರಾಟ...

ತುಮಕೂರು ಜಿಲ್ಲಾಸ್ಪತ್ರೆ ಶಿಶು ಆರೈಕೆ ಘಟಕದಲ್ಲಿ ಅವ್ಯವಸ್ಥೆ : ಆಯೋಗದ ಅಧ್ಯಕ್ಷರ ತೀವ್ರ ಅಸಮಾಧಾನ

ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ...

ಶಿರಾ | ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲಿಸಿದ ಬಿಇಒ ಕೃಷ್ಣಪ್ಪ : ಹಾಲೇನಹಳ್ಳಿ ಗ್ರಾಮಕ್ಕೆ ಭೇಟಿ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸುವ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಕೃಷ್ಣಪ್ಪ, ...

ದಲಿತರ ಭಕ್ತಿಯಿಂದ ಬ್ರಾಹ್ಮಣರಿಗೆ ಲಾಭ: ಕೆ.ಎನ್ ರಾಜಣ್ಣ

ದಲಿತರಲ್ಲಿ ದೈವಭಕ್ತಿ, ಹೋಮ-ಹವನ ಮಾಡಿಸುವುದು ಹೆಚ್ಚಾಗಿದೆ. ಇದರಿಂದ ಬ್ರಾಹ್ಮಣರು ಲಾಭ ಮಾಡಿಕೊಳ್ಳುತ್ತಾರೆ....