ತುಮಕೂರು | ಹೆಣ್ಣು ಗರಿಕೆಯ ಹಾಗೆ, ವ್ಯವಸ್ಥೆ ಎಷ್ಟೇ ತುಳಿದರು ಚಿಗುರುತ್ತಲೇ ಇರುತ್ತಾಳೆ : ಯಶೋಧ

Date:

‘ನಿಂದಕರು ಇರಬೇಕಯ್ಯ ಜಗದೊಳು’ ಎಂಬಂತೆ ನಿಂದಕರಿದ್ದರೆ ಮುಂದಿನ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದು  ಶಾರದಾಂಬ ಟ್ರಸ್ಟ್ ನ ಯಶೋಧ ಹೇಳಿದರು

ತುಮಕೂರು  ನಗರದ ಪಿ ಅಂಡ್ ಟಿ ಕ್ವಾಟರ್ಸ್ ನ ದಾರಿಬುತ್ತಿ ಮನೆಯಲ್ಲಿ ದಾರಿಬುತ್ತಿ ಬಳಗದ ವತಿಯಿಂದ ‘ಹೆಣ್ಣೆಂಬ ಶಕ್ತಿಯ ಸುತ್ತ-ಮುತ್ತ’ ವಿಷಯ ಕುರಿತು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಹೆಣ್ಣು ಗರಿಕೆಯ ಹಾಗೆ ಸಮಾಜ, ವ್ಯವಸ್ಥೆ ಎಷ್ಟೇ ತುಳಿದರು ಚಿಗುರುತ್ತಲೇ ಇರುತ್ತಾಳೆ ಹೆಣ್ಣಿಗೆ ಏನೂ ಕೊಡಲಾಗದಿದ್ದರು ಗೌರವ ಕೊಟ್ಟರೆ ಸಾಕು ಮತ್ತು ಬದುಕೆಂಬ ಪಯಣದಲ್ಲಿ ಕಲ್ಲು-ಮುಳ್ಳುಗಳ ಜೊತೆ ಗಾಯ ಗುಣಪಡಿಸಿಕೊಂಡು ಸಾಗಬೇಕು ಎಂದರು

ಯಾವುದೇ ಬಲಹೀನತೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು ಎಲ್ಲಾ ಕ್ಷೇತ್ರಗಳಲ್ಲೂ ಹೆಣ್ಣುಮಕ್ಕಳು ಸಾಧನೆ ಮಾಡುತ್ತಿದ್ದಾರೆ ನಮ್ಮ ನ್ಯೂನ್ಯತೆಗಳು ನಮಗೆ ಶಕ್ತಿಯಾಗಬೇಕು ಎಂದು ಕುಮಾರಿ ಕುಸುಮ ಜೈನ್ ಹೇಳಿದರು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕವಯತ್ರಿ  ರಂಗಮ್ಮ ಹೊದೇಕಲ್ ಮಾತನಾಡಿ ಇವತ್ತಿನ ಎಲ್ಲಾ ಸಂಕಷ್ಟಗಳಾಚೆ ಮನುಷ್ಯ ಮನುಷ್ಯರು ಪರಸ್ಪರ ಪ್ರೀತಿಯ ಮಾತುಗಳನ್ನಾಡುವುದು ಕಷ್ಟವಿರುವ ಹೊತ್ತಿನಲ್ಲಿ ಈ ರೀತಿ ನಾವೆಲ್ಲಾ ಒಂದೆಡೆ ಸೇರಿ ಪ್ರೀತಿ ಹಂಚುತ್ತಿರುವುದು ನಮ್ಮೊಳಗೆ ಮುನುಷ್ಯತ್ವವನ್ನು ಉದ್ದೀಪಿಸುತ್ತಿದೆ ಎಂದರು 

ಕಾರ್ಯಕ್ರಮದಲ್ಲಿ ವಿವೇಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದಾದಪೀರ್ ಎಲ್ಲರನ್ನು ಸ್ವಾಗತಿಸಿದರು. ತಿಳಿ ಕಾರ್ಯಕ್ರಮ ನಿರೂಪಿಸಿದರು

ಬಳಗದ ಮೇಘನಾ,ಶೈಲಜಾ,ದರ್ಶನ್, ಕೃಷ್ಣ,ಪ್ರೇಮ,ವೇದ,ಸೋನಿಕಾ,ಪುಪ್ಷ,ವರುಣ್ ರಾಜ್,ಪಾತಲಿಂಗಯ್ಯ ಇತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...

ತುಮಕೂರು | ಪಾವನಭೂಮಿ ಆಶಯ ಈಡೇರಿಸಲು ಶ್ರಮಿಸೋಣ : ನುಡಿನಮನ

ತುಮಕೂರು ನಗರದ ವಿಜ್ಞಾನ ಸಭನದಲ್ಲಿ ಪ್ರಗತಿಪರ ಯುವಜನರ ಸ್ನೇಹ ಬಳಗದಿಂದ ಕವಯತ್ರಿ...