ತುಮಕೂರು | ಕಳ್ಳಂಬೆಳ್ಳ, ಬಡವನಹಳ್ಳಿ ಪಿಎಂಶ್ರೀ ಶಾಲೆಗಳಿಗೆ ಕೇಂದ್ರ ತಂಡ ಭೇಟಿ : ಪರಿಶೀಲನೆ

Date:

 ತುಮಕೂರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳನ್ನು ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಅವರ ತಂಡ ಪರಿಶೀಲನೆ ನಡೆಸಿತು.

ಕೇಂದ್ರ ಸರ್ಕಾರದ ಅಧಿಕಾರಿಗಳಾದ ಕಮ್ ಕೌಶಂಗ್ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ನಿರ್ದೇಶಕ ಭರತ್ ಅವರು ಮಂಗಳವಾರ ತುಮಕೂರು ತಾಲ್ಲೂಕಿನ ಪಿಎಂಶ್ರೀ ನವೋದಯ ವಿದ್ಯಾಲಯ ಹಾಗೂ ಪಿಎಂಶ್ರೀ ಕಾಡಶೆಟ್ಟಿಹಳ್ಳಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಬುಧವಾರ ಕಳ್ಳಂಬೆಳ್ಳ ಮತ್ತು ಬಡವನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಎಂಶ್ರೀ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸದರಿ ಸಭೆಯಲ್ಲಿ ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿಗಳ ಜೊತೆ ಸಂವಾದ ನಡೆಸಿ, ಪಿಎಂಶ್ರೀ ಶಾಲೆಗಳ ಬಗ್ಗೆ ವರದಿಯನ್ನು ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಪ್ರಾಂಶುಪಾಲರುಗಳು, ಶಿಕ್ಷಕರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಣಿತದ ಭಯ ನಿವಾರಣೆಗೆ ಡಾ.ರಾಜಣ್ಣರ ಕೃತಿಗಳು ಸಹಕಾರಿ : ಡಾ.ಪದ್ಮಾವತಿ

 ಡಾ. ರಾಜಣ್ಣನವರು ಈ ಪುಸ್ತಕಗಳಲ್ಲಿ ಗಣಿತವನ್ನು ಒಂದು ವಿಷಯವಾಗಿ ಮತ್ತು ಒಂದು...

ತುಮಕೂರು | ಶೂಟಿಂಗ್ ರೇಂಜ್, ಬ್ಯಾಸ್ಕೆಟ್ ಬಾಲ್ ಅಂಕಣಗಳ ಲೋಕಾರ್ಪಣೆ

ತುಮಕೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು...

ತುಮಕೂರು | ಯುಗಾದಿ, ರಂಜಾನ್ ; ರಂಗೇರಿದ ವಸ್ತ್ರ ವ್ಯಾಪಾರ : ಬಟ್ಟೆ ಜವಳಿ ಅಂಗಡಿಗಳಲ್ಲಿ ಜನಜಾತ್ರೆ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ನಡೆದು ಜನತೆ ತತ್ತರಿಸಿರುವುದು ಒಂದು ಕಡೆಯಾದರೆ, ...

ತುಮಕೂರು | ಮಹಿಳಾ ಆಯೋಗದ ಮುಂದೆ ನೂರಾರು ಅಹವಾಲು; ಪೊಲೀಸರಿಗೆ ಲಿಂಗ ಸೂಕ್ಷ್ಮತೆ ಅರಿವಿರಬೇಕು : ಡಾ. ನಾಗಲಕ್ಷ್ಮೀ ಚೌಧರಿ

ತುಮಕೂರು  ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ...