ತುಮಕೂರು | ರೈಲ್ವೆ ಖಾಸಗೀಕರಣಕ್ಕೆ ಸಿಐಟಿಯು ವಿರೋಧ – ಪ್ರತಿಭಟನೆ

Date:

ಜನತೆ ಹಣದಲ್ಲಿ ಕಟ್ಟಿರುವ ಜನರ ರೈಲನ್ನು ಖಾಸಗೀಕರಿಸುವ ನಡೆ ದೇಶ ವಿರೋಧಿಯಾಗಿದೆ. 7-8 ದಶಕಗಳ ಕಾಲ ಜನತೆಯು ಕಟ್ಟಿದ ಸಾರ್ವಜನಿಕ ಉದ್ದಿಮೆಗಳನ್ನು ಮಾರುತ್ತಿರುವ ಬಿಜೆಪಿ ಸರ್ಕಾರವು ದೇಶದ ಲೂಟಿ ಮಾಡುತ್ತಿದೆ ಎಂದು ಸಿಐಟಿಯು ತುಮಕೂರು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಹೇಳಿದರು.

ರೈಲ್ವೆ ಖಾಸಗೀಕರಣದ ವಿರುದ್ಧ ತುಮಕೂರಿನಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಮುಜೀದ್, “70 ವರ್ಷಗಳಲ್ಲಿ ಕಟ್ಟಲಾಗಿರುವ ದೇಶದ ವಿವಿಧ ಅಸ್ತಿಗಳನ್ನು ಕೇಂದ್ರ ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ. ಇದು ಜನತೆಯನ್ನು ಸಂಕಷ್ಟಕ್ಕೆ ಸಿಲುಕಿಸುವ ನಡೆಯಾಗಿದೆ” ಎಂದರು.

ಸಿಐಟಿಯು ಜಿಲ್ಲಾ ಉಪಾಧ್ಯಕ್ಷೆ ಎಸ್.ಡಿ ಪಾರ್ವತಮ್ಮ ಮಾತನಾಡಿ,  “ರೈಲ್ವೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರ ಮಾಡಿ, ಟಿಕೆಟ್ ದರವನ್ನು ಶೇ.43ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ ಮಾಡಿದೆ. ತನ್ನ ನಿರ್ಧಾರವನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ರಂಗಧಾಮಯ್ಯ, ಬಿ. ಉಮೇಶ್, ರಪೀಕ್ ಪಾಷ, ಎನ್.ಕೆ.ಸುಬ್ರಮಣ್ಯ, ಕಲೀಲ್, ವೆಂಕಟೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ರಾಜಶೇಖರ್, ಜಗದೀಶ್. ಮುತ್ತುರಾಜ್, ವಸೀಂ ಅಕ್ರಂ , ಅಟೋ ಚಾಲಕರ ಯೂನಿಯನ್ ನ ಇಂತೀಯಾಜ್ ಪಾಷ, ಹಮಾಲಿ ಕಾರ್ಮಿಕ ಸಂಘ ರಾಮಾಂಜೀನಿ, ಆಂಗನವಾಡಿ ನೌಕರರ ಸಂಘದ ಶಿವಗಂಗಮ್ಮ, ಗೌರಮ್ಮ, ಜಬೀನಾ ಖಾತೋನ್,ಲಕ್ಮಿಕಾಂತ , ಸಮುದಾಯದ ಅಧಕ್ಷ ಅಶ್ವಥ್, ಪಿ.ಎಫ್. ಪಿಂಚಣಿದಾರರು ಬಾಲಕೃಷ್ಣ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...