ಉಡುಪಿ | ಪೋಪ್ ಫ್ರಾನ್ಸಿಸ್ ಬ್ಯಾನರ್‌ಗೆ ಹಾನಿ, ಅಂಬೇಡ್ಕರ್ ಯುವಸೇನೆ ಖಂಡನೆ

Date:

ಇತ್ತೀಚೆಗೆ ನಿಧನರಾದ ಜಗತ್ತಿನ ಮಹಾಮಾನವತವಾದಿ ಪಾಪಾ ಫೋಪ್ ಫ್ರಾನ್ಸಿಸ್‌ರವರ ಆತ್ಮಕ್ಕೆ ಚಿರಶಾಂತಿ ಕೋರಿ ಹಾಕಿರುವ ಫ್ಲಕ್ಸ್ ಬ್ಯಾನರಿಗೆ ಹಾನಿಮಾಡಿರುವ ಘಟನೆಯನ್ನು ಅಂಬೇಡ್ಕರ್ ಯುವಸೇನೆ ಖಂಡಿಸಿದೆ.

ಮಲ್ಪೆ ವಡಭಾಂಡೇಶ್ವರದ ಪೊಲೀಸ್ ಠಾಣೆಯ ಎದುರಿಗೆ ಹಾಕಿರುವ ಈ ಬ್ಯಾನರನ್ನು ಅದಿತ್ಯವಾರ ಮಧ್ಯರಾತ್ರಿ ಕೆಲವು ಸಮಾಜ ಘಾತುಕ ದುಷ್ಕರ್ಮಿಗಳು ಬ್ಯಾನರಿನ ಹಿಂಬದಿಯಿಂದ ಬಂದು ಹರಿದು ಹಾಕುತ್ತಿರುವುದು ಪಕ್ಕದ ಸಿ.ಸಿ.ಕ್ಯಾಮರದಲ್ಲಿ ದಾಖಲಾಗಿದೆ.

ಮಲ್ಪೆ ಪೊಲೀಸರು ಜಗತ್ತಿನ ಧರ್ಮಗುರುವಿನ ಭಾವಚಿತ್ರವನ್ನು ಅಮಾನುಷ್ಯವಾಗಿ ಹರಿದುಹಾಕಿದ್ದರೂ ಯಾವುದೇ ಕಾನೂನುಕ್ರಮ ಕೈಗೊಳ್ಳದಿರುವುದು ದುಷ್ಟಶಕ್ತಿಗೆ ಬೆಂಬಲಿಸಿದ್ದಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾನರಿಗೆ ಹಾನಿಮಾಡಿರುವ ಬಗ್ಗೆ ಸಂಬಂಧಪಟ್ಟವರು ದೂರು ನೀಡದಿದ್ದರೂ, ಪೊಲೀಸ್ ಠಾಣೆಯ ಎದಯರೇ ಈರೀತಿ ದುಷ್ಕೃತ್ಯ ನಡೆದರೂ ಮೌನವಾಗಿರುವುದು ಅನೇಕ ಶಂಸಯಕ್ಕೆ ಎಡೆಮಾಡಿದೆ.

ಮಲ್ಪೆ ಪೊಲೀಸರು ಸುಮೊಟೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ವಡಭಾಂಡೇಶ್ವರದ ಸುತ್ತುಮುತ್ತಲಿನ ಸಿ.ಸಿ.ಕ್ಯಾಮಾರವನ್ನು ತಪಾಸನೆಮಾಡಿದರೆ ಆರೋಪಿಗಳನ್ನು ಪತ್ತೆಹಚ್ಚಬಹುದಾದರೂ ಈ ಬಗ್ಗೆ ನಿರ್ಲಕ್ಷವಹಿಸಿರುವುದು ಖಂಡನೀಯ ಎಂದು ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...