ಉಡುಪಿ | ಆ.11ರಿಂದ 17ರವರೆಗೆ ಆರೋಗ್ಯ ಸಪ್ತಾಹ ಕಾರ್ಯಕ್ರಮ

Date:

ಲಯನ್ಸ್ ಕ್ಲಬ್ ಉಡುಪಿ ಅಮೃತ್, ರೋಟರಿ ಕ್ಲಬ್ ಕಲ್ಯಾಣಪುರ, ಉಡುಪಿ ಜಿಲ್ಲಾ ಆಸ್ಪತ್ರೆ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ಮುನಿಯಾಲು ಆಯುರ್ವೇದಿಕ್ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಸಪ್ತಾಹ ಕಾರ್ಯಕ್ರಮವನ್ನು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಆಗಸ್ಟ್ 11ರಿಂದ 17ರವರೆಗೆ ಹಮ್ಮಿಕೊಳ್ಳಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕ್ರಮದ ಸಂಯೋಜಕ ವಿನಯಕುಮಾರ್ ಕಬ್ಯಾಡಿ, ಆ. 11ರಂದು ಮಧುಮೇಹ ಮತ್ತು ರಕ್ತದೊತ್ತಡ, 12ರಂದು ಕಣ್ಣಿನ ಪರೀಕ್ಷೆ, ಕಿವಿ ಮೂಗು ಗಂಟಲು ಮತ್ತು ಶ್ರವಣ ಪರೀಕ್ಷೆ, 13 ರಂದು ಗರ್ಭಕೋಶ ಕ್ಯಾನ್ಸರ್ ಸ್ತನ ಕ್ಯಾನ್ಸರ್ ಮತ್ತು ದಂತ ಪರೀಕ್ಷೆ, 14ರಂದು ಚರ್ಮರೋಗ ಮತ್ತು ಎಲುಬು, ಆಯುಷ್ ವೈದ್ಯಕೀಯ ಪರೀಕ್ಷೆ, 15ರಂದು ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಮತ್ತು ರಕ್ತ ಮಾದರಿ ಪರೀಕ್ಷೆ, 16ರಂದು ಮುನಿಯಾಲು ಆಯುರ್ವೇದಿಕ್ ಸಂಸ್ಥೆಯಿಂದ ವೈದ್ಯಕೀಯ ತಪಾಸಣೆ, 17ರಂದು ಯೋಗಾ ಶಿಬಿರ ನಡೆಯಲಿದೆ ಎಂದರು.

ಈ ಶಿಬಿರಗಳು ಅಂಬಾಗಿಲು ಅಮೃತ್ ಗಾರ್ಡನ್ ನಲ್ಲಿ ಪ್ರತಿದಿನ 9:30 ರಿಂದ ಮಧ್ಯಾಹ್ನ 1.30 ರವರೆಗೆ ಜರಗಲಿದೆ. ಆರೋಗ್ಯ ಸಪ್ತಾಹ ಕಾರ್ಯಕ್ರಮವನ್ನು ಆಗಸ್ಟ್ 11ರಂದು ಬೆಳಿಗ್ಗೆ 9ಗಂಟೆಗೆ ರೋಟರಿ ಕ್ಲಬ್ ಐಪಿಡಿಜಿ ದೇವಾನಂದ ಉದ್ಘಾಟಿಸಲಿರುವರು ಎಂದು ಅವರು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯಲ್ಲಿ ರೋಟರಿ ಕ್ಲಬ್ ಕಲ್ಯಾಣಪುರ ಅಧ್ಯಕ್ಷ ಶಶಿಕಾಂತ್ ನಾಯಕ್, ಅಮೃತ್ ಗಾರ್ಡನ್‌ ಮ್ಯಾನೇಜರ್ ಹರೀಶ್ ಎಂ.ಯು., ಲಯನ್ಸ್ ಕ್ಲಬ್ ಉಡುಪಿ ಅಮೃತ್ ನ ಅಧ್ಯಕ್ಷ ಗೋಪಾಲ್ ಅಂಚನ್, ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...