ಉಡುಪಿ | ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಣೆಯಾಗಿದ್ದಾರೆ !

Date:

ಉಡುಪಿ ಜಿಲ್ಲೆಯಾದ್ಯಂತ ಮರಳಿನ ಸಮಸ್ಯೆ, ಕೆಂಪು ಕಲ್ಲಿನ ಸಮಸ್ಯೆ, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ಅತಿಯಾದ ಮಳೆಯಿಂದ ರೈತರ ಕೃಷಿ ಚಟುವಟಿಕೆ ಅಡಚನೆಯಾಗಿ ರೈತಾಪಿ ಜನರು ಕಂಗೆಟ್ಟಿದ್ದಾರೆ, ಬಸವ ವಸತಿ ಯೋಜನೆ ಮನೆ ಸ್ಥಗಿತ, ಮೀನುಗಾರಿಕಾ ಮನೆ ಸ್ಥಗಿತ, ಬಡವರ ಮಾಸಿಕ ಪೆನ್ಸನ್ ಮೇಲೆ ಕಣ್ಣು, ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡದೆ ಮಲತಾಯಿ ಧೋರಣೆ‌ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ.

ಹೀಗೆ ಹಲವಾರು ರೀತಿಯ ಸಮಸ್ಯೆಗಳನ್ನು ಉಡುಪಿ ಜಿಲ್ಲೆಯ ಜನರು ಅನುಭವಿಸುತ್ತಾ ಇದ್ದರು ಕಾಂಗ್ರೆಸ್ ಸರಕಾರದಿಂದ ನೀಯೋಜನೆಗೊಂಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾಣೆಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ವಿಜಯ ಕೊಡವೂರ್ ರವರು ಹೇಳಿದರು

ಇಂದು ಉಡುಪಿಯ ಪತ್ರಿಕಾಭವನದಲ್ಲಿ ಉಡುಪಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ್ ದ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ಅಗ್ರಗಣ್ಯ ಸ್ಥಾನದಲ್ಲಿರುವುದು ಏಕಾವಿನ್ಯಾಸ ನಕ್ಷೆ ಅಥವಾ ನಮೂನೆ 9 ಮತ್ತು 11 ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷವಾದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆಯ ವತಿಯಿಂದ ಕಳೆದ ಜುಲೈ 25 ರಂದು ಮಾಧ್ಯಮ ಪ್ರಕಟಣೆ ಮೂಲಕ ಕಾಂಗ್ರೆಸ್ ಸರಕಾರಕ್ಕೆ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಮೂಲಕ ಪರಿಹಾರ ನೀಡುವ ಮೂಲಕ ಕಾಯುತ್ತಿರುವ ಜಿಲ್ಲೆಯ ಬಡವರಿಗೆ ಹಾಗು ನೊಂದವರಿಗೆ ಕನಸಿನ ಮನೆ ಕಟ್ಟಲು ಸಹಾಯವಾಗುವಂತೆ ಕೆಲಸ ಮಾಡಲು ಕೋರಿದ್ದರು ಕೂಡಾ ಸರಕಾರದ ಮತ್ತು ಉಡುಪಿ ಜಿಲ್ಲಾಡಳಿತದ ಕಡೆಯಿಂದ ಯಾವುದೇ ಸಕಾರಾತ್ಮಕ ಬೆಳವಣಿಗೆ ಆಗದ ಕಾರಣ ಜವಾಬ್ದಾರಿಯುತ ಪ್ರತಿ ಪಕ್ಷವಾಗಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ನೇತೃತ್ವದಲ್ಲಿ ದಿನಾಂಕ ಜುಲೈ 28 ರಂದು ಸಾವಿರಾರು ಸಂಖ್ಯೆಯಲ್ಲಿ ಏಕ ವಿನ್ಯಾಸ ನಕ್ಷೆ ಅಥವಾ ನಮೂನೆ 9 ಮತ್ತು 11 ವಂಚಿತ ಸಾರ್ವಜನಿಕರೊಂದಿಗೆ ಬ್ರಹತ್ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿ ವಾರ ಕಳೆಯುತ್ತಾ ಬಂದರೂ ಪರಿಹಾರ ದೊರೆಯಲಿಲ್ಲ

ಅವರಿಗೆ ಜಿಲ್ಲೆಯ ಜನರ ನೆಮ್ಮದಿಯ ಬದುಕು ಬೇಡವಾಗಿದ್ದು ಈ ಮೇಲಿನ ಎಲ್ಲಾ ಸಮಸ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸದೆ ಸಮರ್ಪಕವಾಗಿ ಜನರ ಕಷ್ಟಕ್ಕೆ ಸ್ಪಂದಿಸದೆ ಇದ್ದಲ್ಲಿ ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಧರಣಿ ನಡೆಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿರುವ ವಿಚಾರವಾಗಿ ಬ್ರಹತ್ ಜನಾಂದೋಲನ ನಡೆಸಲಾಗುವುದು ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...