ಉಡುಪಿ | ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲು ಆಟೋ ಚಾಲಕರ ಆಗ್ರಹ

Date:

ಕರ್ನಾಟಕ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿ ಕುಂದಾಪುರ ತಾಲೂಕು ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘ ಸಿಐಟಿಯು ವತಿಯಿಂದ ಮುಖ್ಯಮಂತ್ರಿಯವರಿಗೆ ಸಾಮೂಹಿಕವಾಗಿ ಪೋಸ್ಟ್ ಕಾರ್ಡ್ ಪೋಸ್ಟ್ ಮಾಡಲಾಯಿತು. ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಇರುವ ಪೋಸ್ಟ್ ಆಫೀಸ್ ಕಾರ್ಡ್ ಪೋಸ್ಟ್ ಮಾಡಿ ನಡೆದ ಆಟೋ ಚಾಲಕರ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ವಿ ರಾಜ್ಯದಾದ್ಯಂತ ಇರುವ 8 ಲಕ್ಷ ಆಟೋ ಚಾಲಕರ ಹಾಗೂ ಅವರ ಕುಟುಂಬಕ್ಕೆ ಬೈಕ್ ಟ್ಯಾಕ್ಸಿ ಮಾರಕವಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ಸ್ವಾಗತಿಸಿ, ಅಧ್ಯಕ್ಷರಾದ ರಮೇಶ್ ಅವರು ವಿ ಪ್ರಸ್ತಾವನೆ ಮಾತಾಡಿದರು. ಸಿಐಟಿಯು ಮುಖಂಡರಾದ H ನರಸಿಂಹ , ಸಂಘದ ಗೌರವ ಅಧ್ಯಕ್ಷರಾದ ಕರುಣಾಕರ, ಹಾಗು ಮುಖಂಡರಾದ ಮಲ್ಲಿಕಾರ್ಜುನ, ಶೇಖರ್ ಪೂಜಾರಿ, ಕೃಷ್ಣ, ನರಸಿಂಹ ಕೇಶವ ಗೋವಿಂದ ಗುಡಾರಹಕ್ಲು, ರವಿ ವಿ ಎಂ, ಸಂತೋಷ್ ಕಲ್ಲಗರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...