ಉಡುಪಿ | ಅಪಾಯದ ಸ್ಥಿತಿಯಲ್ಲಿ ಕರಂಟ್ ಸ್ಚಿಚ್ ಬೋರ್ಡ್, ದುರಸ್ತಿಗೆ ಆಗ್ರಹ

Date:

ಉಡುಪಿ ನಗರದ ಹೃದಯ ಭಾಗದಲ್ಲಿರುವ ಕವಿ ಮುದಣ್ಣ ಮಾರ್ಗ ಇಲ್ಲಿಯ ಬ್ಯಾಂಕ್ ಆಪ್ ಬರೋಡದ ಸನಿಹ ಇರುವ, ಪ್ರಯಾಣಿಕರ ತಂಗುದಾಣದಲ್ಲಿ ಕರಂಟ್ ಸ್ವಿಚ್ ಬೊರ್ಡ್ ಅಪಾಯದ ಸ್ಥಿತಿಯಲ್ಲಿದ್ದು, ತಕ್ಷಣವಾಗಿ ಮೆಸ್ಕಾಂ ಅಧಿಕಾರಿಗಳು, ಹಾಗೂ ಸಂಬಂಧಪಟ್ಟವರು, ದುರುಸ್ತಿ ಪಡಿಸುವಂತೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ.

ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರು ವಿಶ್ರಮಿಸುವ, ಬೆಂಚಿನ ಸನಿಹವೆ ಸ್ವಿಚ್ ಬೊರ್ಡ್ ಇದ್ದು, ಇದರ ಬಾಗಿಲು ತೆರೆದುಕೊಂಡಿದೆ. ಇದು ತಂಗುದಾಣದ ಬೆಳಿಕಿನ‌ ವ್ಯವಸ್ಥೆಯ ನಿಯಂತ್ರಣ ಪೆಟ್ಟಿಗೆಯಾಗಿದೆ. ಪ್ರಯಾಣಿಕರು ಕೂತಾಗ ವಿದ್ಯುತ್ ಸ್ಪರ್ಶಿಸುವ, ಮಕ್ಕಳು ಕೈ‌ಹಾಕುವ ಸಾಧ್ಯತೆಯು ಇದೆ. ಅಪಾಯ ಸಂಭವಿಸುವ ಸಾಧ್ಯತೆಗಳು ಇಲ್ಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...