ಉಡುಪಿ | 15 ದಿನದಲ್ಲಿ ತಯಾರಿಸಿದ ಸಂವಿಧಾನ ಒಪ್ಪಲು ಸಾಧ್ಯವಿಲ್ಲ – ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ

Date:

ನಾನು ಧೈರ್ಯದಿಂದ ಇದ್ದೀನಿ ಹೊಸ ಸಂವಿಧಾನ ಆಗಲು ಸಾಧ್ಯವೇ ಇಲ್ಲ ಎಂದು, ಹೊಸ ಸಂವಿಧಾನ ಅವರಿಗೋಸ್ಕರ ಬರೆದು ಕೊಂಡಿರಬಹುದು ಅಷ್ಟೇ ನಮಗಾಗಿ ಅದನ್ನು ಅನುಷ್ಠಾನ ಮಾಡಲು ಆಗುವುದಿಲ್ಲ ಮತ್ತು ಆಗಲು ನಾವು ಬಿಡುವುದಿಲ್ಲ. 15 ದಿನದಲ್ಲಿ ಹತ್ತು ಜನ ಕುಳಿತುಕೊಂಡು ತಯಾರಿಸಿದ ಸಂವಿಧಾನ ಒಪ್ಪಲು ಸಾಧ್ಯವೇ ಇಲ್ಲ ಹೊಸ ಸಂವಿಧಾನ ತರಲು ಹೊರಟರೆ ಅದಕ್ಕೆ ವಿರೋಧ ಮಾಡಲು ಈಗಿನಿಂದಲೇ ಪ್ರಾರಂಭ ಮಾಡೋಣ ಎಂದು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಹೇಳಿದರು

ಅವರು ಇಂದು ಉಡುಪಿಯ ಹಿರಿಯಡ್ಕದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆದ ಗಾಂಧಿ ಭಾರತ ಬೃಹತ್ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

1004296000

ಮುಂದುವರೆದು ಮಾತನಾಡಿದ ಅವರು ನಮಗೆ ಗೌರವವಿರುವ ಸಂವಿಧಾನ ನಮಗೆ ಬೇಕು ಎಂದು ಹೇಳುವವರು ಇದನ್ನು ತಿಳಿದುಕೊಳ್ಳಬೇಕು ಭಾರತದ ಸಂವಿಧಾನ ಏನು ಗೌರವ ಕಟ್ಟಿದೆ ಅದಕ್ಕಿಂತಲೂ ದೊಡ್ಡ ಗೌರವನ್ಬು ಕೊಟ್ಟ ಸಂವಿಧಾನ ಬೇರೊಂದಿಲ್ಲ. ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿದಾಗಲೆ ಹೇಳಿದ್ದರು ಈ ಸಂವಿಧಾನದ ವಿಷಯದಲ್ಲಿ ಗೊಂದಲ ಎಬ್ಬಿಸುವವರು ಇರುತ್ತಾರೆ ಆಗಲು ಇದ್ದರೂ ಈಗಲೂ ಇದ್ದಾರೆ ಮುಂದೆಯೂ ಇರುತ್ತಾರೆ ಇಡೀ ಸಂವಿಧಾನವೇ ಜಾತ್ಯಾತೀತತೆ ಭಾರತಕ್ಕೆ ಹೆಸರು ಬಂದದ್ದೆ ಜಾತ್ಯಾತೀತತೆಯಿಂದ ಪ್ರತಿಯೊಬ್ಬರೂ ಇತಿಹಾಸವನ್ನು ತಿಳಿಯಬೇಕು ಓದುವ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹಿಂದು ರಾಷ್ಟ್ರದ ಸಂವಿಧಾನದ ತಯಾರಾಗಿದೆ ಎಂದು ಹೇಳಲಾಗುತ್ತಿದೆ. ನಮ್ಮ ಸಂವಿಧಾನವನ್ನು ಉಳಿಸುವ ಅವಕಾಶ ಬಂದರೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಹೋರಾಟಕ್ಕೂ ತಯಾರಾಗಬೇಕು ಎಂದು‌ ಹೇಳಿದರು.

1004296002

ಕಾಂಗ್ರೆಸ್ ನ ಯುವ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ನಿಕೀತ್ ರಾಜ್ ಮೌರ್ಯ ಹಾಗೂ ಸುಧೀರ್ ಕುಮಾರ್ ಮುರುಳಿ ಮುಖ್ಯ ಭಾಷಣ ಮಾಡಿದರು. ಉಡುಪಿ ಕಾಂಗ್ರೆಸ್ ನ ಹಿರಿಯ ಮುಖಂಡ ಜಯಂತ್ ರಾವ್ ಎಲ್ಲರನ್ನೂ ಸ್ವಾಗತಿಸಿದರು, ಕಾಂಗ್ರೆಸ್ ಮುಖಂಡರುಗಳಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ಗೋಪಾಲ ಪೂಜಾರಿ, ಅಶೋಕ್ ಕೊಡವೂರು, ವಿರೋನಿಕ ಕರ್ನೇಲಿಯೂ ಮುಂತಾದವರು ಉಪಸ್ಥಿತರಿದ್ದರು. ನಾಗೇಶ್ ಉದ್ಯಾವರ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...