ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿಸ ದಸಂಸ ನಿಯೋಗ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಶೂಟೌಟ್ ನಡೆದ ಸ್ಥಳದ ನಿವಾಸಿಗಳು ಕೃತ್ಯದ ಬಗ್ಗೆ ಕೆಲವು ಮಾಹಿತಿ ನೀಡಿದರು. ಅಮಾಯಕ ದಲಿತ ಯುವಕನ ಅಮಾನವೀಯ ಶೂಟೌಟ್ ಹತ್ಯೆಯ ಬಗ್ಗೆ ಸ್ಥಳೀಯ ಜನರು ಖೇದ ಮತ್ತು ಆತಂಕ ವ್ಯಕ್ತಪಡಿಸಿದರು. ಈ ಕೊಲೆ ಪ್ರಕರಣ ತನಿಖಾಧಿಕಾರಿಗಳು ತನಿಖೆಯ ಪ್ರಗತಿ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.

ಪೊಲೀಸ್ ತನಿಖೆ ಇನ್ನೂ ಪರಿಣಾಮಕಾರಿಯಾಗಿ ನಡೆಸಬೇಕೆಂದೂ ಮತ್ತು ಕೃತ್ಯ ನಡೆಸಿದ ಆರೋಪಿತರ ಬಂಧನ ಶೀಘ್ರ ನಡೆಸಬೇಕೆಂದು ತನಿಖಾಧಿಕಾರಿಯವರಲ್ಲಿ ನಿಯೋಗವು ಆಗ್ರಹಿಸಿತು. ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ರೂಪಿಸುವುದಾಗಿಯೂ ನಿಯೋಗ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಗದಲ್ಲಿ ದಲಿತ ಚಳವಳಿಯ ನಾಯಕರುಗಳಾದ ಸುಂದರ್ ಮಾಸ್ತರ್, ಶಾಮರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ವಿಶ್ವನಾಥ ಬೆಳ್ಳಂಪಳ್ಳಿ, ಶಾಮಸುಂದರ್ ತೆಕ್ಕಟ್ಟೆ, ಕೆ.ಸಿ.ರಾಜು ಬೆಟ್ಟಿನಮನೆ, ಶ್ರೀನಿವಾಸ ವಡ್ಡರ್ಸೆ, ಭಾಸ್ಕರ ಮಾಸ್ತರ್, ಕುಮಾರ್ ಕೋಟ, ಶಾಂತಿರಾಜ್ ಬಾರ್ಕುರ್, ಮಂಜುನಾಥ ಬಾಳ್ಕುದ್ರು, ಪ್ರಶಾಂತ್ ಬಿರ್ತಿ, ಕುಸುಮ ಮಂಜುನಾಥ್, ಗೋಪಾಲ್ ಕೊಡಂಕೂರ್ ಮತ್ತು ಹತ್ಯೆಗೊಳಗಾದ ಕೃಷ್ಣ ನ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...