ಉಡುಪಿ | ಭಾರಿ ಮಳೆ; ವರ್ಷದ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿತ

Date:

ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ಥವ್ಯಸ್ಥವಾಗಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಳಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕುಸಿದುಬಿದ್ದಿದೆ. ಸೇತುವೆಯು ಭರಣಕೊಳ್ಳಿಯಿಂದ ಹಾಲಾಡಿ, ಜೋರಾಡಿ, ಮುದ್ದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಇದೀಗ, ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.

ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಗ್ರಾಮಸ್ಥರಿಗೆ ಭಾರೀ ಸಮಸ್ಯೆಯಾಗಿದ್ದು, ಕಳಪೆ ಕಾಮಗಾರಿ ನಡೆಸಿರುವ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...