ಉಡುಪಿ | ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

Date:

ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟ ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.

ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸ್ಥಾಪಕಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರು, ಕೋಶಾಧಿಕಾರಿಯಾಗಿ ಚೈತನ್ಯ ಎಮ್.ಜಿ., ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ಮನೋಹ‌ರ್ ಶೆಟ್ಟಿ ತೋನ್ಸೆ, ದಿವಾಕ‌ರ್ ಸನಿಲ್, ರಶ್ಮಿ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ಎಸ್. ದೇವಾಡಿಗ, ಸಂತೋಷ್ ಕುಮಾರ್, ಪ್ರಸನ್ನ ಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡನಿಡಂಬೂರು, ವಿದ್ಯಾ ಸರಸ್ವತಿ, ಉದಯ್ ಕುಮಾರ್ ತೆಂಕನಿಡಿಯೂರು ಅವರು ನೇಮಕಗೊಂಡಿದ್ದಾರೆ.

ಗೌರವ ಸಲಹೆಗಾರರಾಗಿ ವಿಶ್ವನಾಥ ಶೆಣೈ, ಮುರಳೀಧರ ಉಪಾಧ್ಯಾಯ, ಡಾ. ಗಣನಾಥ ಎಕ್ಕಾರ್, ಎಸ್. ಎ. ಕೃಷ್ಣಯ್ಯ, ಬನ್ನಂಜೆ ಬಾಬು ಅಮೀನ್, ಮನೋರಮಾ ಶೆಟ್ಟಿ, ಎಸ್. ವಿ. ಭಟ್, ರವಿಶಂಕರ್ ರೈ, ಶಾಂತಾರಾಮ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ತುಳು ಮಿನದನ ಕಾರ್ಯಕ್ರಮ ಸಂಚಾಲಕರಾಗಿ ಡಾ. ವಿ. ಕೆ. ಯಾದವ್, ತುಳುವ ನಡಕೆದ ಸಂಚಾಲಕರಾಗಿ ದಯಾನಂದ ಕೆ, ತುಳು ಪಠ್ಯ ಪುಸ್ತಕದ ಸಂಚಾಲಕರಾಗಿ ವಿಶ್ವನಾಥ ಬಾಯರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾಗಿ ಜಯರಾಮ್ ಶೆಟ್ಟಿಗಾ‌ರ್ ಮಣಿಪಾಲ, ಆಟಿಕೂಟದ ಸಂಚಾಲಕಿಯಾಗಿ ಪೂರ್ಣಿಮಾ ಶೆಟ್ಟಿ ಮತ್ತು ತಾರಾ ಸತೀಶ್, ಆಟಿದ ಕಷಾಯದ ಸಂಚಾಲಕರಾಗಿ ವಿವೇಕಾನಂದ ಎನ್., ಸೋಣದ ಸೇಸೆ ಕಾರ್ಯಕ್ರಮದ ಸಂಚಾಲಕಿಯಾಗಿ ವೇದಾವತಿ ಶೆಟ್ಟಿ,ಮದರೆಂಗಿದರಂಗ್ ಕಾರ್ಯಕ್ರಮದ ಸಂಚಾಲಕಿಯಾಗಿ ಯಶೋದ ಕೇಶವ್, ಪಣಿಯಾಡಿ ಕಾದಂಬರಿ ಪ್ರಶಸ್ತಿಯ ಸಂಚಾಲಕಿಯಾಗಿ ಶಿಲ್ಪಾ ಜೋಶಿ, ಕೆಮ್ತೂರು ತುಳುನಾಟಕ ಸ್ಪರ್ಧೆಯ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ತುಳು ಗೊಬ್ಬಲು ಸ್ಪರ್ಧೆಯ ಸಂಚಾಲಕರಾಗಿ ರತ್ನಾಕರ್ ಇಂದ್ರಾಳಿ ಮತ್ತು ಯು. ಎಸ್. ಉಮ್ಮರ್, ಮಾಧ್ಯಮ ಸಂಚಾಲಕಿಯಾಗಿ ಭಾರತಿ ಟಿ. ಕೆ. ಅವರನ್ನು ನೇಮಿಸಲಾಗಿದೆ. ಅಲ್ಲದೆ, 40 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...