ಉಡುಪಿ | ಧರ್ಮಸ್ಥಳದ ವಿಷಯದಲ್ಲಿ ರಾಜಕೀಯ ಲಾಭಕ್ಕಾಗಿ ಶಾಸಕರಿಂದ ಕೋಮು ಸಂಘರ್ಷ – ನಾಗೇಂದ್ರ ಪುತ್ರನ್

Date:

ಧರ್ಮಸ್ಥಳ ವಿಚಾರದಲ್ಲಿ ಪಕ್ಷಾತೀತವಾಗಿ ನಡೆಯುತ್ತಿರುವ ತನಿಖೆಯನ್ನು ಕೋಮು ಸಂಘರ್ಷ ಮಾಡಲು ಹೊರಟು ಕಾರ್ಕಳ ಹಾಗೂ ಉಡುಪಿ ಶಾಸಕರು ರಾಜಕೀಯ ಲಾಭ ಪಡೆದು ಕೊಳ್ಳಲು ಪ್ರಯತ್ನಿಸುತ್ತಿರುವುದು ಹಿಂದೂ ಧರ್ಮಕ್ಕೆ ಮಾಡಿದ ದೊಡ್ಡ ಅಪಮಾನ.

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ನಮ್ಮ ಪವಿತ್ರ ಕ್ಷೇತ್ರದ ಬಗ್ಗೆ ನಾವು ಅಗಾದವಾದ ನಂಬಿಕೆ ಇಟ್ಟು ಕೊಂಡವರು.
ಇಲ್ಲಿ ಯಾವುದೇ ಪಕ್ಷ ಬರೋದಿಲ್ಲ, ಶಾಸಕ ಸುನಿಲ್ ಕುಮಾರ್ ಹಾಗೂ ಯಶ್ಪಾಲ್ ಸುವರ್ಣ ಹುಟ್ಟುವ ಮೊದಲೇ ಪಕ್ಷತೀತವಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಗೌರವ ಕೊಟ್ಟು ಹಿಂದೂ ಧರ್ಮದ ಪರಂಪರೆಯನ್ನು ಉಳಿಸಿ ಕೊಂಡು ಬಂದವರು ಹಿಂದೂಗಳು.

ಈ ಇಬ್ಬರು ಶಾಸಕರು ರಾಜಕೀಯ ಮಾಡಲೆಂದು ಹುಟ್ಟಿಕೊಂಡಿರುವ ಹಾಗೆ ಇದೆ. ಇವರಿಗೆ ಧರ್ಮದ ಮೇಲೆ ಗೌರವ ಇಲ್ಲ ಅಧಿಕಾರದ ಮೇಲೆ ವ್ಯಾಮೋಹ ಇರುವುದರಿಂದ ಧರ್ಮಸ್ಥಳ ವಿಚಾರವನ್ನು ಬೇರೆ ಬೇರೆ ಪಕ್ಷದ ತಲೆಗೆ ಕಟ್ಟುವ ಹೇಳಿಕೆ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಸ್ಥಳ ಮಂಜುನಾಥ ಹಾಗೂ ಅಣ್ಣಪ್ಪ ಸ್ವಾಮಿ ಬಗ್ಗೆ ನಮಗೆ ಹಾಗೂ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಗಾದವಾದ ನಂಬಿಕೆ ಮತ್ತು ಭಕ್ತಿ ಇದೆ. ಆದರೆ ನಿಮ್ಮ ಈ ಹೊಲಸು ಹೇಳಿಕೆಗಳು ನಿಮ್ಮ ದುಷ್ಟ ಬುದ್ದಿಯನ್ನು ಸಮಾಜದ ಮುಂದೆ ತೋರಿಸುತ್ತಿದೆ.

ಸುನಿಲ್ ಕುಮಾರ್ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಮೊದಲು ಉಮ್ಮಿ ಕಲ್ಲು ಬೆಟ್ಟವನ್ನು ಬೈಲೂರಿನಲ್ಲಿ ನಿಂತು ಒಮ್ಮೆ ನೋಡಲಿ ಆಗ ಹಿಂದೂ ಧರ್ಮಕ್ಕೆ ಮಾಡಿದ ಅಪಮಾನ ಅರಿವು ಆಗಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...