ಉಡುಪಿ | ಕೋಮು ಗಲಭೆ ಎಂದಾಗ ನೀವು ಹಿಂದೂಗಳ ತಲೆಗೆ ಕೋಮು ಬಣ್ಣ ಕಟ್ಟಬೇಡಿ

Date:

ಯಶ್ಪಾಲ್ ಸುವರ್ಣ ರಿಂದ ಬ್ರ್ಯಾಂಡ್ ಉಡುಪಿ ಮಾಡಲು ಸಾಧ್ಯವಿಲ್ಲ, ಉಡುಪಿ ಶತಮಾನದ ದಿನಗಳಿಂದ ಬ್ರ್ಯಾಂಡ್ ಆಗಿಯೇ ಇದೆ, ಈಗ ಉಡುಪಿ ಶಾಸಕರು ಬ್ಯಾಂಕ್ ಪೆಡರೇಷನ್ ಎಲ್ಲಾ ಕೊಳ್ಳೆ ಹೊಡೆದು ಬ್ರ್ಯಾಂಡ್ ಆಗಲು ಹೊರಟಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾದ ಕೋಟ ನಾಗೇಂದ್ರ ಪುತ್ರನ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳ್ಳರು ಖದೀಮರಿಗೆ ಮಾತ್ರ ಇಂತಹ ನಿಗ್ರಹ ಪಡೆಗಳು ಬಂದರೆ ಬಯವಾಗುತ್ತದೆ, ಯಶ್ಪಾಲ್ ಸುವರ್ಣ ಆ ಗುಂಪಿಗೆ ಸೇರಿ ಕೊಂಡಿರಬಹುದು ಹಾಗಾಗಿ ಈ ರೀತಿ ಕಳವಳ ಎಂದಿದ್ದಾರೆ.

ಕೋಮು ನಿಗ್ರಹ ಪಡೆಯಿಂದ ಜಿಲ್ಲೆಯ ಜನತೆ ಶಾಂತಿ ಮತ್ತು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸರಕಾರ ಈ ನಿರ್ಧಾರ ಮಾಡಿದೆ, ಸರಕಾರದ ಒಳ್ಳೆಯ ಕಾರ್ಯಕ್ರಮವನ್ನು ಅಭಿನಂದಿಸಲು ಸಾಧ್ಯವಾಗದೆ, ಈ ರೀತಿಯ ಹತಾಶೆಯ ಹೇಳಿಕೆಯನ್ನು ಉಡುಪಿ ಶಾಸಕರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಮು ಗಲಭೆ ಎಂದಾಗ ನೀವು ಹಿಂದೂಗಳ ತಲೆಗೆ ಕೋಮು ಬಣ್ಣ ಕಟ್ಟಬೇಡಿ ಉಡುಪಿ ಶಾಸಕರೇ, ಯಾವುದೇ ಕೋಮಿನ ವ್ಯಕ್ತಿಯಾಗಿರಲಿ ಕೋಮು ಸಂಘರ್ಷ ಸೃಷ್ಟಿ ಮಾಡಿದರೆ “ಕೋಮು ನಿಗ್ರಹ ಪಡೆ “ಅವರ ಕೆಲಸ ಮಾಡುತ್ತಾರೆ,” ಸರಕಾರದ ಕೋಮು ನಿಗ್ರಹ ಪಡೆ “ಅಂದಾಗ ಅದು ಸಾರ್ವಜನಿಕರನ್ನು ಬಂಧಿಸುವುದಕ್ಕಲ್ಲ, ಸಮಾಜದಲ್ಲಿ ವಿಷ ಬೀಜ ಬಿತ್ತಿ ಜಾತಿ ಜಾತಿಗಳ ಮಧ್ಯೆ ಬಿನ್ನಾಭಿಪ್ರಾಯ ಮೂಡಿಸಿ ಪ್ರಚೋದನೆ ಮಾಡುವವರನ್ನು, ಸೌಹಾರ್ದತೆ ಹಾಳುಮಾಡುವವರ ವಿರುದ್ಧ ಈ ನಿಗ್ರಹ ಪಡೆಯನ್ನು ರಚಿಸಿದ್ದಾರೆ, “ಗುಂಬಳ ಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳೋದು ಯಾಕೆ ಶಾಸಕರೇ ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...