ಉಡುಪಿ | ಸಂಸದ ಅನಂತ್ ಕುಮಾರ್ ಹೆಗಡೆ ಮಿನಿ ನಾಗರ: ಪ್ರೊ ಫಣಿರಾಜ್

Date:

ಸಂಸದ ಅನಂತ್ ಕುಮಾರ್ ಹೆಗಡೆ ಮಿನಿ ನಾಗರ, ಆರ್‌ಎಸ್‌ಎಸ್‌ ಘಟ ಸರ್ಪವಾಗಿದೆ. ಅನಂತ್ ಕುಮಾರ್ ಹೇಳಿಕೆ ಆರ್‌ಎಸ್‌ಎಸ್ ಹರಡಿದ ವಿಷ. ಅದನ್ನು ಇವರು ನಾಚಿಕೆಯಿಲ್ಲದೆ ಇಲ್ಲಿ ಹರಡುತ್ತಿದ್ದಾರೆ. 400 ಸೀಟು ಕೊಡಿ ಸಂವಿಧಾನ ಬದಲಾಯಿಸುತ್ತೇವೆಂದು ನಾಚಿಕೆಯಿಲ್ಲದೆ ಹೇಳುತ್ತಿದ್ದಾರೆ. ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ, ಬಿಜೆಪಿಗೆ ಕೊಡುವ ಒಂದೊಂದು ವೋಟು ಆರ್‌ಎಸ್‌ಎಸ್‌ಗೆ ಬಲ ಬಂದಂತಾಗುತ್ತದೆ ಎಂದು ಪ್ರೊ ಫಣಿರಾಜ್ ಹೇಳಿದರು.

ಉಡುಪಿ‌ ಜಿಲ್ಲೆಯ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಸಂಸದ ಅನಂತ್ ಕುಮಾ‌ರ್ ಹೆಗಡೆಯ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಅಜ್ಜರಕಾಡಿನ ಹುತಾತ್ಮಸ್ಮಾರಕ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ಅನಂತ್‌ ಕುಮಾರ್‌ ವಿರುದ್ಧ ಪ್ರತಿಭಟನೆ 1 1ಅನಂತ್‌ ಕುಮಾರ್‌ ವಿರುದ್ಧ ಪ್ರತಿಭಟನೆ 2ಅನಂತ್‌ ಕುಮಾರ್‌ ವಿರುದ್ಧ ಪ್ರತಿಭಟನೆ 3ಅನಂತ್‌ ಕುಮಾರ್‌ ವಿರುದ್ಧ ಪ್ರತಿಭಟನೆ 4

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಟಿ ರವಿ ʼಭಾರತವನ್ನು ಗಣರಾಜ್ಯ ಎನ್ನುವವರು ದೇಶದ್ರೋಹಿʼಗಳೆಂದು ಹೇಳಿ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾನೆ. ಮೊದಲು ಸಿಟಿ ರವಿಗೆ ಧಿಕ್ಕಾರ ಹೇಳಬೇಕು. ಅಂಬೇಡ್ಕ‌ರ್ ಪ್ರತಿಮೆ ಮುನ್ನವೇ “ಮನು ಪ್ರತಿಮೆ” ಸ್ಥಾಪಿಸಿ ಅವರು ಅವಮಾನ ಮಾಡಿದ್ದಾರೆ. ಬಿಜೆಪಿಗೆ ಹಾಕುವ ಒಂದೊಂದು ವೋಟು ಮಿನಿ ಸರ್ಪಗಳು ಬೀದಿಯಲ್ಲಿ ಹರಿದಾಡುವಂತೆ ಮಾಡುತ್ತವೆ” ಎಂದು ಹೇಳಿದರು.

ಸುಂದರ್ ಮಾಸ್ತರ್, ಮಂಜುನಾಥ್ ಗಿಳಿಯಾರ್, ಸಂವರ್ತ್ ಸಾಹಿಲ್, ಬಾಲಕೃಷ್ಣ ಶೆಟ್ಟಿ, ವೆರೋನಿಕಾ ಕರ್ನೆಲಿಯೋ ಸೇರಿದಂತೆ ಹಲವು ಮಂದಿ ಮಾತನಾಡಿದರು.

ಪ್ರತಿಭಟನೆಯ ಕೊನೆಯಲ್ಲಿ ಅನಂತ್ ಕುಮಾ‌ರ್ ಹೆಗಡೆ ಪ್ರತಿಕೃತಿಗೆ ಚಪ್ಪಲಿ ಏಟು ನೀಡಿ ಬೆಂಕಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸುವಂತೆ ಆಗ್ರಹ

ಉಡುಪಿ ಕ್ಯಾಥಲಿಕ್ ಸಭಾ ಮಾಜಿ ಅಧ್ಯಕ್ಷೆ ಮೇರಿ, ಮುಸ್ಲಿಂ ಒಕ್ಕೂಟದ ತಾಲೂಕು ಅಧ್ಯಕ್ಷ ಇರ್ಷಾದ್ ನೇಜಾರ್, ವೆರೋನಿಕಾ ಕರ್ನೆಲಿಯೋ, ಶ್ಯಾಮರಾಜ್ ಬಿರ್ತಿ, ಸುಂದ‌ರ್ ಮಾಸ್ತ‌ರ್, ಬಾಲಕೃಷ್ಣ ಶೆಟ್ಟಿ, ಕವಿರಾಜ್, ಸಾಲಿಡಾರಿಟಿ ಯೂತ್ ಮೂಲ್ಕೆಂಟ್’ನ ನಬೀಲ್ ಗುಜ್ಜರ್ ಬೆಟ್ಟು, ಅಝೀಝ್ ಉದ್ಯಾವರ, ಜಿ ಎಂ ಶರೀಫ್, ಮಂಜುನಾಥ್ ಬಾಳ್ಳುದ್ರು, ನಾಗೇಶ್ ಉದ್ಯಾವರ, ಎಸ್ನೊ ಆಯಾನ್ ಮಲ್ಪೆ, ಬರಹಗಾರ ಸಂವರ್ತ್ ಸಾಹಿಲ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...