ಉಡುಪಿ | ನ.10: ದಲಿತ ಸಂಘರ್ಷ ಸಮಿತಿಯಿಂದ ‘ಭೀಮಶಕ್ತಿ ಸಮಾವೇಶ’

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಸಿದ್ಧಲಿಂಗಪ್ಪ, ರಾಜ್ಯದ ಲೇಖ ಸಂಚಾಲಕ ಗ.ನ.ಅಶ್ವಥ್, ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ರಾಜ್ಯ ಸಮಿತಿ ಸದಸ್ಯ ಮಲ್ಲೆಚ್ ಅಂಬುಗ, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ. ವಸಂತ್ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಹಿರಿಯ ದಸಂಸ ನಾಯಕರಾದ ಕರುಣಾಕರ ಮಾಸ್ತರ್ ಮಲ್ಪೆ, ವಿಠ್ಠಲ್ ದಾಸ್ ಬನ್ನಂಜೆ, ಎಸ್.ಎಸ್. ಪ್ರಸಾದ್, ಹೂವಪ್ಪ ಮಾಸ್ತರ್ ಕಾರ್ಕಳ, ಡಾ ಪ್ರೇಮದಾಸ್ ಸಮಾವೇಶದಲ್ಲಿ ಉಪಸ್ಥಿತರಿರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಒಕ್ಕೂಟದ ವಸಂತಿ ಶಿವಾನಂದ್, ಗೀತಾ ಸುರೇಶ್ ಕುಮಾರ್ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ಇರಲಿದ್ದು, ಡಾ ಗಣೇಶ್ ಗಂಗೊಳ್ಳಿ, ಶಂಕರ್ ದಾಸ್ ಚೆಂಡ್ಕಳ, ರವಿ ಬನ್ನಾಡಿ ಕ್ರಾಂತಿಗೀತೆ ಪ್ರಸ್ತುತಪಡಿಸಲಿದ್ದಾರೆ.

ಇದನ್ನು ಓದಿದ್ದೀರಾ? ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಜಿಲ್ಲೆಯ ಪ್ರಗತಿಪರರು, ಸಾಮಾಜಿಕ ಹೋರಾಟಗಾರರು ಮತ್ತು ಸಂಘಟನೆಯ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಆದಿ ಉಡುಪಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ಗಂಟೆ 10-00 ರಿಂದ ಆರಂಭ ಆಗುವ ಈ ಸಮಾವೇಶದಲ್ಲಿ ಉಡುಪಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕೂಡ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...