ಉಡುಪಿ | ದೇಶದಲ್ಲೀಗ , ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಬಿಜೆಪಿಯವರ ಚೊಂಬು ಮಾದರಿ: ರಣದೀಪ್ ಸುರ್ಜೆವಾಲ

Date:

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್‌ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಲೇವಡಿ ಮಾಡಿದರು.

ಉಡುಪಿಯ ಖಾಸಗಿ ಹೊಟೇಲ್‌ನಲ್ಲಿ ಚೊಂಬು ಹಿಡಿದುಕೊಂಡು ಸುದ್ದಿಗೋಷ್ಠಿ ನಡೆಸಿದ ಅವರು, ನಾವು ರಾಜ್ಯದ ರೈತರಿಗೆ ಅನುಕೂಲವಾಗಲು ಬರ ಪರಿಹಾರ ಕೇಳಿದೆವು. ಆದರೆ, ಮೋದಿಜಿ ನಮಗೆ ಚೊಂಬು ಕೊಟ್ಟರು. 15ನೇ ಹಣಕಾಸು ಆಯೋಗದ 58,000 ಕೋಟಿ ರೂ. ಕೇಳಿದರೆ ಮೋದಿಜಿ ನಮಗೆ ಚೊಂಬು ಕೊಟ್ಟರು, ರಾಜ್ಯದಿಂದ ನೂರು ರೂಪಾಯಿ ತೆರಿಗೆ ಕಟ್ಟಿದರೆ ನಮಗೆ ಕೇವಲ 13 ರೂ. ಕೊಡುತ್ತಿದ್ದಾರೆ. ಇದರಲ್ಲಿ ಅನ್ಯಾಯ ಆಗಿದೆ ಎಂದರೆ ಮೋದಿಜಿ ನಮಗೆ ಚೊಂಬು ಕೊಟ್ಟರು ಎಂದರು.

ಇನ್ನು ಭದ್ರಾ ಅಣೆಕಟ್ಟಿಗೆ ಅನುದಾನ ಕೇಳಿದಾಗ, ಬೆಂಗಳೂರು ಅಭಿವೃದ್ಧಿಗಾಗಿ ಅನುದಾನ ಕೇಳಿದಾಗ,ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಕೇಳಿದಾಗ, ಎರಡು ಕೋಟಿ ಉದ್ಯೋಗ ಎಲ್ಲಿ ಎಂದು ಕೇಳಿದಾಗ ಮೋದಿಜಿ ನಮಗೆ ಚೊಂಬು ಕೊಟ್ಟರು ಎಂದು ಲೇವಡಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...