ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

Date:

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ ಎಂದು ಹೂಡೆ ಐಡಿಯಲ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಇದ್ರಿಸ್ ಹೂಡೆ ಹೇಳಿದರು.

ಶುಕ್ರವಾರ ರಂಜಾನ್ ಹಬ್ಬದ ಪ್ರಯುಕ್ತ ಕೋಟ ಜಾಮಿಯಾ ಮಸ್ಜಿದ್ ಇಲ್ಲಿ ರಮದಾನ್ ಈದ್ ಸಂದೇಶ 2026 ಅರ್ಹರಿಗೆ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಸಹಾಯಧನ ಚೆಕ್ ವಿತರಿಸಿ ಮಾತನಾಡಿ ಕುರಾನ್ ಉದ್ದೇಶ ಜಗತ್ತದಲ್ಲಿ ಸೌಹಾರ್ದತೆ,ಶಾಂತಿ,ನೆಮ್ಮದಿಯ ವಾತಾವರಣದ ಜೊತೆಗೆ ಬೆರೆತು ಜೀವಿಸುವುದಾಗಿದೆ, ಈ ದಿಸೆಯಲ್ಲಿ ರಂಜಾನ್ ಮಾಸದ ಉಪವಾಸ ಅರ್ಥಪೂರ್ಣ ಭಕ್ತಿಯೊಂದಿಗೆ ಸಾಮರಸ್ಯದ ಬದುಕಿಗೆ ಮುನ್ನುಡಿ ಬರೆದಿದೆ ಇದಕ್ಕೆ ಕೋಟದ ಈ ಕಾರ್ಯಕ್ರಮವೇ ಸಾಕ್ಷಿಯಾಗಿದೆ ಎಂದರು.

1010111840

ಇದೇ ವೇಳೆ ಆಯ್ದ ಹಿಂದೂ ಅಶಕ್ತ, ಅನಾರೋಗ್ಯ ಪೀಡಿತರಿಗೆ ನೆರವನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಕೋಟತಟ್ಟುವಿನ ಎಂಟು ಕೊರಗ ಕುಟುಂಬಗಳಿಗೆ ಚೇರ್ ಅನ್ನು ಹಸ್ತಾಂತರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಅಧ್ಯಕ್ಷತೆಯನ್ನು ಕೋಟ ಜಾಮಿಯಾ ಮಸ್ಜಿದ್ ಅಧ್ಯಕ್ಷ ಪ್ಲೆಸೆಂಟ್ ಇಬ್ರಾಹಿಂ ಸಾಹೇಬ್ ಕೋಟ ವಹಿಸಿ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಟ ಜಾಮಿಯಾ ಮಸ್ಜಿದ್ ಧರ್ಮಗುರು ಮೌಲಾನಾ ಸಮೀರ‍್ರಾಹಮನ್ ರಂಜಾನ್ ಸಂದೇಶ ನೀಡಿದರು.

Untitled design 20260315 161436 0000
ಜಾಹಿರಾತು

ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಕೋಟತಟ್ಟು ಪಂಚಾಯತ್ ಪಿಡಿಒ ರವೀಂದ್ರ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಸ್ಜಿದ್ ಸಮಿತಿ ಕಾರ್ಯದರ್ಶಿ ಬಷೀರ್ ಸಾಹೇಬ್ ನಿರೂಪಿಸಿದರು. ಆಸಿಫ್ ತೆಕ್ಕಟ್ಟೆ ವಂದಿಸಿದರು. ಇದಾದ ಬಳಿಗ ಸಿಹಿ ಹಂಚಿ ರಂಜಾನ್ ಹಬ್ಬವನ್ನು ಆಚರಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...