ಉಡುಪಿ | ‘ಹಸಿವು, ಭಯ ಮುಕ್ತ ಸ್ವಾತಂತ್ರ್ಯ’ವೇ ನಮ್ಮ ಧ್ಯೇಯ: ಎಸ್‌ಡಿಪಿಐ ಮುಖಂಡ ಕಡಂಬು

Date:

ಹಸಿವು ಮುಕ್ತ, ಭಯ ಮುಕ್ತ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯವಾಗಿದೆ. ಸಮಾಜವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ರಕ್ಷಿಸಿ, ಪ್ರತಿಯೊಬ್ಬ ಪ್ರಜೆಗೂ ಹಸಿವು, ಭಯ ಮುಕ್ತ ಸ್ವಾತಂತ್ರ್ಯ ನೀಡಲು ಪಕ್ಷವು ದುಡಿಯುತ್ತಿದೆ ಎಂದು ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಪದು ತೊನ್ಸೆ ಗ್ರಾಮದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು.”ಬಿಜೆಪಿಯ ಫ್ಯಾಸಿಸ್ಟ್‌ ಅಜೆಂಡಾವನ್ನು ಮಣಿಸಬೇಕು” ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಪಕ್ಷದ ಮುಖಂಡ ಅಥಾವುಲ್ಲಾ ಜೋಕಟ್ಟೆ ಮಾತನಾಡಿ, “ಫ್ಯಾಸಿಸ್ಟ್ ಅಜೇಂಡಾವನ್ನು ಇಟ್ಟುಕೊಂಡು ರಾಜಕೀಯ ನಡೆಸುವ ಪಕ್ಷಗಳ ಮತ್ತು ಕೇವಲ ಮತಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಪಕ್ಷಗಳ ಬಗ್ಗೆ ನಾವು ಎಚ್ಚರಿಕೆವಹಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಾದ ಶಾಹಿದ್ ಆಲಿ, ಇಮ್ತಿಯಾಜ್ ಹೂಡೆ, ಅಲ್ತಾಫ್ ಹೂಡೆ ಇದ್ದರು.

ವರದಿ: ಅಫ್ರೋಝ್ ಕಾಪ್ತಿ, ಮೀಡಿಯಾ ವಾಲಂಟಿಯರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್...