ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ್ಯಾಂಕ್ ಪಡದ ತಾಲೂಕಿನ ತ್ಯಾವನಹಳ್ಳಿ ಗ್ರಾಮದ ಪಿ.ವರುಣ್ ಗೌಡ ಅವರನ್ನು ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭೇಟಿ ನೀಡಿ ಸನ್ಮಾನಿಸಿದರು.
ಇದನ್ನು ಓದಿದ್ದೀರಾ..?ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಬೆಂಗಳೂರು ಉತ್ತರ ವಿವಿ ಅಕಾಡೆಮಿಕ್ ಸದಸ್ಯ ವಕೀಲ ಕಲ್ಲಂಡೂರು ಲೋಕೇಶ್ ಟಿವಿ9 ವರದಿಗಾರ ಬಿ.ಎಲ್ ರಾಜೇಂದ್ರ ಸಿಂಹ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಸೇರಿದಂತೆ ವರುಣ್ ಗೌಡ ಪೋಷಕರು ಇದ್ದರು.




