ಉತ್ತರ ಕನ್ನಡ | ಅಗಡಿ ಚೆಕ್‌ ಪೋಸ್ಟ್; ದಾಖಲೆ ಇಲ್ಲದ 3.39 ಲಕ್ಷ ರೂ. ವಶ‌

Date:

  • ಅಗಡಿ ಚೆಕ್ ಪೋಸ್ಟ್‌ ಬಳಿ ಚುರುಕಾಗಿರುವ ವಾಹನ ತಪಾಸಣೆ ಕಾರ್ಯ
  • ಅಗಡಿ ಚೆಕ್‌ ಪೋಸ್ಟ್‌ ಬಳಿ ವಾಹನ ತಪಾಸಣೆ ವೇಳೆ ದಾಖಲೆ ರಹಿತ ಹಣ ಪತ್ತೆ

ಅಗಡಿ ಚೆಕ್‌ ಪೋಸ್ಟ್‌ ಬಳಿ ಸೂಕ್ತ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ ₹3.39 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟಿಯಲ್ಲಿ ಹಣ ಪತ್ತೆಯಾಗಿರುವುದು ಕಂಡುಬಂದಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆದಿರುವ ಅಗಡಿ ಚೆಕ್ ಪೋಸ್ಟ್‌ನಲ್ಲಿ ವಾಹನ ತಪಾಸಣೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಪಟ್ಟಣದ ನಿವಾಸಿಯೊಬ್ಬರು ಹುಬ್ಬಳ್ಳಿಯಿಂದ ಕಲಘಟಗಿ ಮಾರ್ಗವಾಗಿ ಸ್ಕೂಟಿಯಲ್ಲಿ ಬರುತ್ತಿದ್ದರು. ಈ ವೇಳೆ ಚೆಕ್‌ ಪೋಸ್ಟ್‌ನಲ್ಲಿರುವ ಸಿಬ್ಬಂದಿ ಸ್ಕೂಟಿಯನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಅರಣ್ಯ ಇಲಾಖೆ, ಪೊಲೀಸ್‌ ಅಧಿಕಾರಿಗಳಿಂದ ಹಲ್ಲೆ; ರೈತರಿಗೆ ಗಂಭೀರ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮೀನು ವ್ಯಾಪಾರ ಮಾಡಿರುವ ಹಣ ಎಂದು ಸ್ಕೂಟಿ ಸವಾರ ವಿವರಣೆ ನೀಡಿದರೂ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ತೋರಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...