ಉತ್ತರ ಕನ್ನಡ | ಯಾವುದೇ ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ: ರಿಯಾಝ್ ಅಹ್ಮದ್ ರೋಣ

Date:

ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ ದ್ವೇಷಿಸುವಂತೆ ಮಾಡುತ್ತದೆ. ನಾವು ಎಲ್ಲ ಮನುಷ್ಯರನ್ನು ಪ್ರೀತಿಸುವವರಾಗಬೇಕು, ಇತರರನ್ನು ದ್ವೇಷಿಸುವವರಿಗೆ ಎಂದೂ ಪ್ರೀತಿ ಸಿಗಲಾರದು. ನಾವು ದ್ವೇಷವನ್ನು ದ್ವೇಷಿಸಬೇಕೇ ಹೊರತು ದ್ವೇಷ ಹರಡುವವರನ್ನಲ್ಲ ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಸಹ ಕಾರ್ಯದರ್ಶಿ ರಿಯಾಝ್ ಅಹ್ಮದ್ ರೋಣ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಇತ್ತೀಚಿಗೆ ಸ್ಥಳೀಯ ಜಾಮಿಯಾ ಮಸೀದಿ ನೂರ್ ಮೊಹಲ್ಲಾದಿಂದ ಹಮ್ಮಿಕೊಂಡಂತಹ ಸೌಹಾರ್ದ ಇಫ್ತಾರ್ ಕೂಟ ಉದ್ದೇಶಿಸಿ ಮಾತನಾಡಿದರು.

ಹೊನ್ನಾವರ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ ಕಿಣ್ಣಿ ಮಾತನಾಡಿ “ಯಾವ ಧರ್ಮವೂ ಕೂಡಾ ಕೆಟ್ಟ ಕಾರ್ಯವನ್ನು ಮಾಡಲು ಹೇಳುವುದಿಲ್ಲ. ಎಲ್ಲ ಧರ್ಮಗಳು ಸನ್ಮಾರ್ಗದ ಹಾದಿಯನ್ನೇ ತೋರಿಸುತ್ತವೆ. ಸರ್ವ ಧರ್ಮಗಳ ಸಾರ ಎಲ್ಲರಿಗೂ ತಲುಪುವಂತಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಸಕ ಅಬ್ದುರ್‌ ರವೂಫ್ ಸವಣೂರ್ ಕಾರ್ಯಕ್ರಮವನ್ನು ನಿರೂಪಿಸಿ ಕೊನೆಯಲ್ಲಿ ಧನ್ಯವಾದ ಅರ್ಪಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಯೇಸು ಆರಾಧನೆ; ಸಾಮೂಹಿಕ ಪ್ರಾರ್ಥನೆ ಮೂಲಕ ಗುಡ್‌ ಫ್ರೈಡೇ ಆಚರಣೆ

ಜಾಮಿಯಾ ಮಸೀದಿಯ ಅಧ್ಯಕ್ಷ ಅಬ್ದುಲ್ ಖಾದಿರ್ ಅಹ್ಮದ್ ಜಿ, ಜಮಾಅತೆ ಇಸ್ಲಾಮೀ ಹಿಂದ್ ಭಟ್ಕಳ ಸ್ಥಾನೀಯ ಅಧ್ಯಕ್ಷ ಮೌಲಾನಾ ಝುಬೇರ್ ಅಹ್ಮದ್ ನದ್ವಿ, ಮೌಲಾನಾ ಝಿಯಾವು‌ರ್‌ ರೆಹಮಾನ್‌ ನದ್ವಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...