ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

Date:

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ FTK -ನೀರಿನ ಗುಣಮಟ್ಟ, VWSC & O&M policy adoption ಕುರಿತು ವರದಿಗಳನ್ನು ಪರಿಶೀಲಿಸಿದರು.

ಭಟ್ಕಳ ತಾಲೂಕಿನ ಶಿರಾಲಿ ಎಮ್ ವಿ ಎಸ್ ಕಾಮಗಾರಿಯ ಜಾಕವೇಲ್ ಸ್ಥಳ ಪರಿವೀಕ್ಷಣೆ ಮಾಡಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲು ಸೂಚಿಸಿದರು. ಬಳಿಕ ಮಾತನಾಡಿದ ಅವರು, “ಈ ಯೋಜನೆಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಇತ್ತೀಚೆಗೆ ಅತಿ ಹೆಚ್ಚು ಮಳೆ ಆಗುತ್ತಿರುವುದರಿಂದ ನೀರಿನ ಮೂಲಗಳನ್ನು ಸ್ವಚ್ಚವಾಗಿ ಮತ್ತು ಕಲುಷಿತವಾಗದಂತೆ ಎಚ್ಚರ ವಹಿಸಿ. ಸಾರ್ವಜನಿಕರಿಗೆ ಮಳೆಗಾಲದಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿರಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹೊನ್ನಾವರ ಮತ್ತು ಭಟ್ಕಳ ತಾಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ತಾ ಪಂ ವ್ಯವಸ್ಥಾಪಕರು, ಆರ್ ಡಬ್ಲ್ಯೂ ಎಸ್ ವಿಭಾಗ ಕಚೇರಿಯ ಸಹಾಯಕ ಇಂಜಿನಿಯರ್‌ಗಳು, ಜೆಜೆಎಮ್ ಡಿಪಿಎಂ, ವಿವಿಧ ಗ್ರಾ.ಪಂ ನ ಗ್ರಾಮ ಪಂಚಾಯತಿ ಪಿಡಿಒ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಗುತ್ತಿಗೆದಾರರು, ನೀರುಗಂಟಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...