ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹ ಬುಧವಾರ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ ಜೆ (15), ಲಾವಣ್ಯಾ (15) ಮತ್ತು ವಂದನಾ (15) ಎಂದು ಗುರುತಿಸಲಾಗಿದೆ. ಈಗಾಗಲೇ ಓರ್ವ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ ಮೃತಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಪ್ರವಾಸಕ್ಕೆ ಬಂದಿದ್ದ ಕೋಲಾರದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರದ ಮುಳಬಾಗಿಲು ತಾಲ್ಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಮುರುಡೇಶ್ವರಕ್ಕೆ ತೆರಳಿದ್ದರು. ನಿನ್ನೆ ಸಂಜೆ (ಡಿಸೆಂಬರ್ 10) ಸಮುದ್ರ ತಟದಲ್ಲಿ ನೀರಿನಲ್ಲಿ ಆಡುತ್ತಿದ್ದಾಗ ಈ ಪೈಕಿ ಸುಮಾರು 7 ವಿದ್ಯಾರ್ಥಿನಿಯರು ಅಲೆಯಲ್ಲಿ ಕೊಚ್ಚಿ ಹೋಗಿದ್ದರು.

ಈ ಪೈಕಿ ಯಶೋದಾ, ವೀಕ್ಷಣಾ ಮತ್ತು ಲಿಪಿಕಾ ಎಂಬ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಓರ್ವ ವಿದ್ಯಾರ್ಥಿನಿ ಶೃವಂತಿ ಗೋಪಾಲಪ್ಪ ಪತ್ತೆಯಾಗಿದ್ದರು. ಆದರೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ನಾಪತ್ತೆಯಾದ ದೀಕ್ಷಾ, ಲಾವಣ್ಯ, ವಂದನಗಾಗಿ ಶೋಧ ಮುಂದುವರೆದಿತ್ತು. ಇಂದು ಈ ಮೂವರೂ ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು...

ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ...