ವಿಜಯನಗರ | ಉಡಸಲಮ್ಮ ಕಟ್ಟೆ ಒತ್ತುವರಿ; ಮನೆ ಖಾಲಿ ಮಾಡಲು ತಹಶೀಲ್ದಾರ್ ನೇತ್ರಾವತಿ ಸೂಚನೆ

Date:

ವಿಜಯನಗರದ ಕೂಡ್ಲಿಗಿ ಪಟ್ಟಣದ ಉಡಸಲಮ್ಮನ ಕಟ್ಟೆ ಏರಿಮೇಲಿನ ಜಾಗವನ್ನು ಖಾಸಗಿಐವರು ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳನ್ನು ಕೂಡಲೇ ತೆರವುಗಳಿಸಬೇಕು ಎಂದು ತಹಶೀಲ್ದಾರ್ ವಿ ಕೆ ನೇತ್ರಾವತಿ ಸೂಚನೆ ನೀಡಿದರು. ಉಡಸಲಮ್ಮನ ಕಟ್ಟೆಯನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೆರೆಯ ಭೂ ಸರ್ವೆ ನಡೆಸಿ ಮಾತನಾಡಿ, “ಒತ್ತುವಾರಿಯಾದ ಮನೆ ಖಾಲಿ ಮಾಡಲು ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರೂ, ಅತಿಕ್ರಮಣಕಾರ ಅನೇಕ ಕುಟುಂಬಗಳು ಅದನ್ನು ಉಲ್ಲಂಘಿಸಿ ಇಲ್ಲಿಯೇ ವಾಸವಾಗಿವೆ. ಮನೆ ಇಲ್ಲದ 37 ಕುಟುಂಬಗಳ ಪಟ್ಟಿ ಮಾಡಲಾಗಿದೆ. ಆದರೆ, ಸ್ವಂತ ಮನೆ ಇದ್ದವರೂ ಇಲ್ಲಿ ಅನಧಿಕೃತವಾಗಿ ಮನೆ ಮಾಡಿಕೊಂಡು ವಾಸವಿದ್ದವರು 15 ದಿನಗಳಲ್ಲಿ ಇಲ್ಲಿನ ಮನೆ ಖಾಲಿ ಮಾಡಬೇಕು” ಎಂದು ಹೇಳಿದರು.

ಪಟ್ಟಣದ ಹೊರವಲಯದ ಕರೇಕಲ್ಲು ಬಗಡಿ ಮೇಲಿನ ಸರ್ಕಾರಿ ಜಾಗವನ್ನು ಮನೆ ಇಲ್ಲದವರಿಗಾಗಿ ಗುರುತಿಸಲಾಗಿದೆ. ಒತ್ತುವರಿಯಾದ ಉಡುಸಲಮ್ಮನ ಕೆರೆ 27 ಎಕರೆಯಷ್ಟಿದ್ದು, ಕೆರೆ ತೆರವು ಮಾಡಲು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಮಾಡಿ ದೌರ್ಜನ್ಯಕ್ಕೆ ಒಳಗಾಗುವಂತಾಗಿದೆ: ಚಿನ್ನಸ್ವಾಮಿ ಸೋಸಲೆ

ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಮುಖ್ಯಾಧಿಕಾರಿ ಎಚ್. ದಾದಪೀರ್, ಸದಸ್ಯ ಟಿ. ವೆಂಕಟೇಶ, ಮುಖಂಡರಾದ ಬಿ. ಭೀಮೇಶ್, ಗ್ಯಾಸ್ ವೆಂಕಟೇಶ, ಬಿ.ಕೆ. ರಾಘವೇಂದ್ರ, ತಾಲೂಕು ಭೂ ಮಾಪನಾಧಿಕಾರಿ ಮಂಜುನಾಥ, ಕಂದಾಯ ನಿರೀಕ್ಷಕ ಪ್ರಭು ತಳವಾರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...