ವಿಜಯನಗರ | ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮ; ಕಾರಣ ನಿಗೂಢ

Date:

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ.

ತಮಗಾಗದವರು ಯಾರೋ.. ಕೆರೆಯಲ್ಲಿ ವಿಷ ಮಿಶ್ರಣ ಮಾಡಿರುವ ಸಾಧ್ಯತೆ ಇದೆ. ಹಾಗಾಗಿ ಮೀನುಗಳು ಸಾಯುತ್ತಿವೆ ಎಂದು ಕೆರೆಯಲ್ಲಿ ಮೀನುಗಾರಿಕೆ ಮಾಡಲು ಗುತ್ತಿಗೆ ಪಡೆದವರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.

ಮೀನುಗಾರಿಕೆ ಗುತ್ತಿಗೆದಾರ ರಮೇಶ ಭೋವಿ, “ಸುಮಾರು ಮೂವತ್ತು ಲಕ್ಷಕ್ಕೂ ಅಧಿಕ ಬೆಲೆಯ ಮೀನುಗಳು ಸಾವನ್ನಪ್ಪಿವೆ. ಕಿಡಿಗೇಡಿಗಳು ಯಾರೋ ಕರೆಯಲ್ಲಿ ವಿಷ ಬೆರೆಸಿದ್ದಾರೆ. ಕೂಡಲೇ ಈ ಕುರಿತು ತನಿಖೆ ಅಗತ್ಯವಿದೆ. ಕಳೆದ ವರ್ಷವೂ ಇದೇ ರೀತಿ ನಷ್ಟ ಅನುಭವಿಸಿದ್ದೇನೆ. ಈ ವರ್ಷವೂ ಕೆರೆಗೆ ವಿಷ ಹಾಕಿ ಮೀನುಗಳನ್ನು ಸಾಯಿಸಿದ್ದಾರೆ. ಸಂಬಂಧಿಸಿದ ಇಲಾಖೆಗಳು ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು” ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಪ್ರಕಟಿತ ಪುಸ್ತಕಗಳ ಬೆಳಕಿಗೆ ತರುವ ಕೆಲಸವಾಗಬೇಕು: ಶಾಸಕ ಎಚ್‌ ಆರ್ ಗವಿಯಪ್ಪ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...