ವಿಜಯನಗರ | ಕೃಷಿಕ ಸಮಾಜದ ಚುನಾವಣೆ: ಜಿಲ್ಲೆಯಿಂದ ಹಲವು ಮಂದಿ ಆಯ್ಕೆ

Date:

ವಿಜಯನಗರ ಜಿಲ್ಲಾ ಕೃಷಿಕ ಸಮಾಜದ ಚುನಾವಣೆಯಲ್ಲಿ ಪ್ರತಿ ತಾಲೂಕಿನಿಂದ ಇಬ್ಬರು ಪದಾಧಿಕಾರಿಗಳು ಜಿಲ್ಲಾ ಮಟ್ಟಕ್ಕೆ ಮತ್ತು ರಾಜ್ಯ ಮಟ್ಟಕ್ಕೆ ತಲಾ ಒಬ್ಬ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.

ಹರಪನಹಳ್ಳಿ ತಾಲೂಕಿನಿಂದ ವಿಜಯನಗರ ಜಿಲ್ಲಾಧ್ಯಕ್ಷರಾಗಿ ಮಸಲವಾಡ ರೇವಣಸಿದ್ದಪ್ಪ, ಹರಪನಹಳ್ಳಿ ತಾಲೂಕು ಅಧ್ಯಕ್ಷರಾಗಿ ಮಡಿವಾಳಪ್ಪ ಕೂಡ್ಲಿಗಿ, ತಾಲೂಕು ಅಧ್ಯಕ್ಷ, ಜಿಲ್ಲಾ ಪ್ರತಿನಿಧಿಯಾಗಿ ಎಂ.ಜಿ ಸಿದ್ಧನಗೌಡ ಶಾಂತನಹಳ್ಳಿ, ಕೂಡ್ಲಿಗಿ ತಾಲೂಕು ಎಂ ಬಸವರಾಜ್ ಕಕ್ಕುಪ್ಪಿ ರಾಜ್ಯ ಪ್ರತಿನಿಧಿಯಾಗಿ, ಹೊಸಪೇಟೆಯ ಬಂಡೆ ಶ್ರೀನಿವಾಸ್ ಜಿಲ್ಲಾ ಉಪಾಧ್ಯಕ್ಷರಾಗಿ ಹುಲುಗಪ್ಪ ಹೊಸಪೇಟೆ ತಾಲೂಕ ಅಧ್ಯಕ್ಷರಾಗಿ, ಹಡಗಲಿ ತಾಲೂಕಿನ ಕೃಷ್ಣಪ್ಪ ತಾಲೂಕ ಅಧ್ಯಕ್ಷರಾಗಿ, ಬೆಟ್ಟಪ್ಪ ಉತ್ತಂಗಿ ಇವರು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಕೊಟ್ಟೂರು ತಾಲೂಕಿನಿಂದ ಜಿಲ್ಲಾ ಪ್ರತಿನಿಧಿಯಾಗಿ ಜೆ ಮರಳು ಸಿದ್ದಪ್ಪ, ಕೊಟ್ಟೂರ್ ತಾಲೂಕ ಅಧ್ಯಕ್ಷರಾಗಿ, ಜಿಲ್ಲಾ ಖಜಾಂಜಿಯಾಗಿ ನಾಗೇಶ್ ಆಯ್ಕೆಯಾಗಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನಿಂದ ಅಧ್ಯಕ್ಷರಾಗಿ ಹನಸಿ ದೇವರಾಜ್, ಜಿಲ್ಲಾ ಪ್ರತಿನಿಧಿಯಾಗಿ ಮಂಜುನಾಥ್, ಎಲ್ಲ ಪ್ರತಿನಿಧಿಗಳು ಒಗ್ಗಟ್ಟಾಗಿ “ರೈತರ ಏಳಿಗೆಗೆ ಶ್ರಮಿಸುತ್ತೆವೆ” ಎಂದು ಭರವಸೆ ನೀಡಿದರು.

ವಿಜಯನಗರ ಜಿಲ್ಲೆ ಎಂದು ಹೊಸದಾಗಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ಕೃಷಿಕ ಸಮಾಜ ಜಿಲ್ಲೆಯಿಂದ ಆಯ್ಕೆಯಾಗಿದ್ದು, ಈ ಹೊಸ ಜಿಲ್ಲೆಯ ಅಭಿವೃದ್ಧಿಗಾಗಿ ಮತ್ತು ರೈತರಿಗೆ ದೊರಕುವ ಸೌಲಭ್ಯಗಳನ್ನು ಸರ್ಕಾರದ ಮಟ್ಟದಲ್ಲಿ ಎಲ್ಲರೂ ಸೇರಿ ರೈತರ ಏಳಿಗೆಗೆ ಶ್ರಮಿಸಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಡಾಲಿ ಚಾಯ್‌ವಾಲ ಮಂಗಳೂರಿನವನಾಗಿದ್ದಿದ್ದರೆ ಆತನ ಸ್ಟಾಲ್ ಕೂಡ ಬುಲ್ಡೋಜ್ ಆಗುತ್ತಿತ್ತು : ನಟ ರಾಜ್ ಬಿ ಶೆಟ್ಟಿ

ಈ ಸಂದರ್ಭದಲ್ಲಿ ಕೂಡ್ಲಿಗಿ ತಾಲೂಕಿನ ಎಲ್ಲ ಕೃಷಿಕ ಸಮಾಜದ ಸದಸ್ಯರು ಮತ್ತೆ ಎಲ್ಲಾ ಆರು ತಾಲೂಕಿನ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...