ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

Date:

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ʼಮಳೆ ಇಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲʼ ಎಂಬಂತೆ ಅರ್ಥಪೂರ್ಣವಾಗಿ ಹೆಣ್ಣನ್ನು ಸಮಾನವಾಗಿ ಗೌರವಿಸಿ ಅವರ ಹಕ್ಕುಗಳನ್ನು ಜಾಗೃತಿಗೊಳಿಸಿ ಶೋಷಣೆಗಳ ವಿರುದ್ಧ ಜಾಗೃತ ವಹಿಸಬೇಕಾಗಿದೆ ಎಂದು ಡಾ. ನಾಗರಾಜ್ ಹೇಳಿದರು.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

“ಹೆಣ್ಣು ಭ್ರೂಣ ಹತ್ಯೆಗಳನ್ನು ನಿಷೇಧಿಸಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಬೇಕು. ಹೆಣ್ಣುಮಕ್ಕಳ ಆರೋಗ್ಯದ ಸದೃಢತೆ ಬಗ್ಗೆ ಕ್ರಮ ವಹಿಸಬೇಕು. ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಹೆಣ್ಣಿಗೆ ಅವಕಾಶ ಮಾಡಿಕೊಡಬೇಕು” ಎಂದು ಉಪನ್ಯಾಸ ಕೊಡುವುದರ ಮೂಲಕ ಪ್ಯಾರಾಮೆಡಿಕ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | 97 ಎಕರೆ ಭೂಮಿ ಕಬಳಿಕೆಗೆ ಯತ್ನ; ಪ್ರಭಾವಿ ರಾಜಕಾರಣಿಗಳ ಹುನ್ನಾರವೆಂದ ಎಚ್ ಡಿ ರೇವಣ್ಣ

ಮತ್ತೋರ್ವ ಅತಿಥಿ ಡಾ. ರೇಣುಕಾ ಮಾತನಾಡಿ, “ಹದಿಹರಯದವರು, ಕಿಶೋರಿಯರು ರಕ್ತಹೀನತೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ ಅವರ ಆರೋಗ್ಯವನ್ನು ಸದೃಢವಾಗಿ ಕಾಪಾಡುವುದರ ಮೂಲಕ ಸಮಾಜದ ಉನ್ನತೀಕರಣಕ್ಕೆ ಅವಕಾಶ ಒದಗಿಸಬೇಕು. ಹೆಣ್ಣು ತನ್ನದೇ ಆದ ಸ್ಥಾನಮಾನದಿಂದ ಪ್ರಭಾವಿತಳಾಗಿದ್ದಾಳೆ. ಹಾಗಾಗಿ ಅವರನ್ನು ಗೌರವಿಸಿ ರಕ್ಷಿಸಬೇಕಾಗಿದೆ” ಎಂದು ಅರಿವು ಮೂಡಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ರವಿಕುಮಾರ್ ಸರ್, ಡಾ. ರಮ್ಯ, ಡಾ. ಸುಮಂಗಳ, ಡಾ. ಅರ್ಪಿತ, ಜಗದೀಶ್‌ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...