ವಿಜಯನಗರ | ಮಳೆ ಅವಾಂತರ; ಕೊಚ್ಚಿ ಹೋಗುತ್ತಿದ್ದ ಕಾರ್ಮಿಕರ ರಕ್ಷಣೆ

Date:

ವಿಜಯನಗರ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೆರಿ ಗ್ರಾಮದ ಬಳಿ ಪ್ರವಾಹದ ರಭಸಕ್ಕೆ ವಿದ್ಯುತ್ ಇಲಾಖೆಯ ಮಹೇಂದ್ರ ಗೂಡ್ಸ್ ವಾಹನ ಕೊಚ್ಚಿ ಹೋಗಿದೆ. ಈ ವೇಳೆ ಸ್ಥಳೀಯ ಯುವಕರು ತಕ್ಷಣ ಧಾವಿಸಿ ಅದರಲ್ಲಿದ್ದ ನೌಕರರ ಪ್ರಾಣ ರಕ್ಷಿಸಿದ್ದಾರೆ.

ಜತೆಗೆ ಕೊಟ್ಟೂರು, ಕೂಡ್ಲಿಗಿ, ಹೊಸಪೇಟೆ ಸೇರಿದಂತೆ ಹಲವೆಡೆ ಹೊಲಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಹಳ್ಳ-ಕೊಳ್ಳಗಳೆಲ್ಲವೂ ತುಂಬಿ ಹರಿಯುತ್ತಿವೆ.

image 3 1 1

ಈ ಮಧ್ಯೆ ಹವಾಮಾನ ಇಲಾಖೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂದಿನ ಒಂದು ವಾರದವರೆಗೆ ಆರೆಂಜ್ ಅಲರ್ಟ್’ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...