ವಿಜಯನಗರ | ʼತಿಂಡಿಗೆ ಬಂದ ತುಂಡೇರಾಯʼ ನಾಟಕ ಪ್ರದರ್ಶನ

Date:

ದಾರಾವಾಹಿ, ಸಿನಿಮಾ ಹಾಗೂ ಟಿವಿ ಮನರಂಜನೆಯ ಹಾವಳಿಯಲ್ಲಿ ಈ ಮಣ್ಣಿನ ಮೂಲ ಸಾಂಸ್ಕೃತಿಕ ಮನರಂಜನೆಗಳೆಲ್ಲ ಮಾಯವಾಗುತ್ತಿರುವ ಈ ಕಾಲಘಟ್ಟದಲ್ಲಿ ನಿರ್ದಿಗಂತ ಕಲಾತಂಡ ಮಹತ್ತರ ಹೆಜ್ಜೆಯನ್ನಿಡುತ್ತಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಶ್ರೀರಂಗ ದತ್ತಿನಿಧಿ ಮತ್ತು ನಾಟಕ ವಿಭಾಗದ ಸಹಯೋಗದಲ್ಲಿ ಪ್ರಕಾಶರಾಜ್ ಸಾರಥ್ಯದ ನಿರ್ದಿಗಂತ ಕಲಾ ತಂಡದವರಿಂದ “ತಿಂಡಿಗೆ ಬಂದ ತುಂಡೇರಾಯ” ನಾಟಕ ಪ್ರದರ್ಶನ ಏರ್ಪಡಿಸಲಾಗಿತ್ತು.

ನಾಟಕ, ರಂಗ ವೇದಿಕೆಗಳು ಮನರಂಜಿಸುವ ಕಲಾವಿದರನ್ನು ಹುಟ್ಟು ಹಾಕುವುದಲ್ಲ. ಬದಲಾಗಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವುದು, ಆಳುವವರ ದುರಾಡಳಿತದ ಬಗ್ಗೆ ಪ್ರಜೆಗಳಿಗೆ ತಿಳಿಸಿ ಅರಿವು ಮೂಡಿಸುವುದು ಜತೆ ಜತೆಗೆ ಜಾಗೃತಗೊಳಿಸಬೇಕು. ಭ್ರಷ್ಟಾಚಾರ, ಭ್ರಷ್ಟಾಚಾರಿಗಳ ಬಗ್ಗೆ ಎಚರಿಕೆ ನೀಡುತ್ತ ಈ ಧಾರ್ಮಿಕ ಹಿನ್ನೆಲೆಯಲ್ಲಿ ದೇಶವನ್ನು ಒಡೆದು ಆಳುತ್ತಿರುವ ಕೋಮು ಮುಖಂಡರನ್ನು ಖಂಡತುಂಡವಾಗಿ ವಿರೋಧಿಸಬೇಕಾಗಿದೆ. ಜನರಲ್ಲಿ ಸಾಮರಸ್ಯ, ಸೌಹಾರ್ದತೆ ಕುರಿತು ತಿಳಿಹೇಳುವ ರಂಗಕಲಾವಿದರು ಮನರಂಜನೆಯ ಮುಖಾಂತರ ಮನವರಿಕೆ ಮಾಡಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟ; ಜಯಕರ್ನಾಟಕ ಎಚ್ಚರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೊಂದವರ ಧ್ವನಿಯಾಗಿ, ಶೋಷಿತ ಸಮುದಾಗಳ ಬೆಳಕಾಗಿ ನಾಟಕಗಳು ರಚನೆಯಾಗಿ ಕಲಾವಿದರ ಪ್ರದರ್ಶನವಾಗುತ್ತವೆ. ಆ ನಿಟ್ಟಿನಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇವತ್ತಿನ ಬಂಡವಾಳಶಾಹಿ, ಬಂಡವಾಳಶಾಹಿಗಳ ಪರವಾಗಿ ಸರ್ಕಾರದ ನಡೆಯನ್ನು, ಬೆಲೆ ಏರಿಕೆ, ಆಡಳಿತಗಾರರ ಸರ್ವಾಧಿಕಾರ, ದಬ್ಬಾಳಿಕೆ, ಶೋಷಣೆಗಳು, ನ್ಯಾಯಾಲಯಗಳ ದುರುಪಯೋಗ ಒಟ್ಟಾರೆ ನೀಚ ಮತ್ತು ಕೆಟ್ಟ ವ್ಯವಸ್ಥೆಯನ್ನು ಗುರಿಯಾಗಿಟ್ಟುಕೊಂಡು “ತಿಂಡಿಗೆ ಬಂದ ತುಂಡೇರಾಯ” ಹಾಸ್ಯದ ಮೂಲಕ ವಿಶಿಷ್ಟ, ವಿಶೇಷವಾದ ನಾಟಕ ಪ್ರದರ್ಶನಗೊಂಡಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...