ಬಳ್ಳಾರಿ | ಹರಪನಹಳ್ಳಿ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ₹4.8 ಲಕ್ಷ ದಾಭ

Date:

ಹರಪನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ (ಟಿಎಪಿಸಿಎಂಎಸ್‌) ಪ್ರಸಕ್ತ ಸಾಲಿಗೆ 4,87,364.45 ಲಕ್ಷ ರೂ. ಲಾಭವಾಗಿದೆ ಎಂದು ಸಂಘದ ಅಧ್ಯಕ್ಷೆ ಎಚ್. ನೇತ್ರಾವತಿ ಹೇಳಿದರು.

ಹರಪನಹಳ್ಳಿಯಲ್ಲಿ ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು. “ಮುಂದಿನ ದಿನಗಳಲ್ಲಿ ಆಹಾರ ಧಾನ್ಯ ಮತ್ತು ಸಗಟು ನಿಯಂತ್ರಿತ ಪಡಿತರ ಹಾಗೂ ಇತರೆ ವ್ಯವಹಾರವನ್ನು ಆರಂಭಿಸಲು ಪ್ರಯತ್ನಿಸಲಾಗುವುದು” ಎಂದರು.

“ರೈತರಿಗೆ ರಸಗೊಬ್ಬರ ಪೂರೈಕೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ವ್ಯವಹರಿಸಬೇಕಾಗಿದೆ. ಸಂಘದ ಎಲ್ಲ ಸದಸ್ಯರು ಮತ್ತು ತಾಲೂಕಿನ ಎಲ್ಲ ರೈತರು ಸಂಘದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಖರೀದಿ ಮಾಡಲು ವಿನಂತಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಘದಲ್ಲಿ ರೈತರಿಗೆ ಮತ್ತು ಸದಸ್ಯರ ಅನುಕೂಲಕ್ಕಾಗಿ ಬಂಗಾರದ ಆಭರಣಗಳ ಮೇಲೆ ಸಾಲ ನೀಡಲು ಪ್ರಾರಂಬಿಸಲಾಗವುದು. ಸರ್ಕಾರದ ಷೇರು ಬಂಡವಾಳ ಸರಿದೂಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗಿ ಷೇರು ಹಣವನ್ನು ಸಂಘದಲ್ಲಿ ತೊಡಗಿಸಬೇಕು” ಎಂದರು.

ಸಭೆಯಲ್ಲಿ ಸಂಘದ ಪ್ರಭಾರಿ ಕಾರ್ಯದರ್ಶಿ ಎಚ್.ತಿರುಪತಿ ಬಳಿಕ ಹಿರಿಯ ಸದಸ್ಯ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಕುಲಮಿ ಅಬ್ದುಲ್ಲಾ, ನಿರ್ದೇಶಕರಾದ ಬಿ.ಕೆ ಪ್ರಕಾಶ, ಎಚ್.ತಿಮ್ಮನಾಯ್ಕ, ಎಲ್.ಬಿ.ಹಾಲೇಶನಾಯ್ಕ, ಪಿ.ಪ್ರೇಮಕುಮಾರ, ಗಿಡ್ಡಳ್ಳಿ ನಾಗರಾಜ, ತಳವಾರ ಮಂಜಪ್ಪ, ಬಿ.ರೇವಣಸಿದ್ದಪ್ಪ, ಎಂ.ವಿ.ಕೃಷ್ಣಕಾAತ, ಕೆ.ವಿರುಪಾಕ್ಷಪ್ಪ, ವಿ.ಜಿ. ಪ್ರಕಾಶಗೌಡ, ಯು.ಹನುಮಂತಪ್ಪ, ಮಂಜುಳಾ ಮೂರ್ತಿ ಹಾಗೂ ಚಿಕ್ಕೇರಿ ಬಸಪ್ಪ, ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ, ಡಿ.ಅಬ್ದುಲ್ ರಹಿಮಾನ್ ಸಾಹೇಬ್, ಆಲಮರಸಿಕೇರಿ ಪರುಶುರಾಮಪ್ಪ, ಕಂಚಿಕೇರಿ ಜಯಲಕ್ಷೀ. ಗುಂಡಗತ್ತಿ ನೇತ್ರಾವತಿ, ಸೋಗಿ ಇಬ್ರಾಹಿಂ, ಶ್ರಿಕಾಂತ, ಶಿವಮೂರ್ತಿಯ್ಯ ತಿರುಕಪ್ಪ, ಪಿ.ಪರುಶುರಾಮ, ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಡಾಕ್ಟರೇಟ್ ಪದವಿ ಪಡೆದ ಗಿರೀಶ್ ಕುಮಾರ್ ಜಿ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ...

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು...