ವಿಜಯನಗರ | ʼಒಂದು ದೇಶ ಒಂದು ಚುನಾವಣೆʼ; ಒಳ್ಳೆಯ ನಿರ್ಧಾರ ಎಂದ ಕಾಂಗ್ರೆಸ್‌ ಶಾಸಕ

Date:

ದೇಶದ ಹೆಸರನ್ನು ಅಧಿಕೃತವಾಗಿ ‘ಇಂಡಿಯಾ’ ಎಂದು ಕರೆಯದೇ ‘ಭಾರತ್’ ಎಂದು ಬದಲಿಸುವ ಬಗ್ಗೆ ಸಾಕಷ್ಟು ಪರ-ವಿರೋಧ ಚೆರ್ಚೆಗಳು ನಡೆಯುತ್ತಿವೆ. ಇದೇ ಹೊತ್ತಿನಲ್ಲಿ ʼಒಂದು ದೇಶ, ಒಂದು ಚುನಾವಣೆʼ ಎಂಬ ಪರಿಕಲ್ಪನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ಕೇಂದ್ರ ಈ ಎರಡೂ ನಿರ್ಧಾರಗಳನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ. ಆದರೆ, ಈ ನಡುವೆ ರಾಜ್ಯದ ಕಾಂಗ್ರೆಸ್‌ ಶಾಸಕರೊಬ್ಬರು ʼಒಂದು ದೇಶ ಒಂದು ಚುನಾವಣೆʼ ಪರಿಕಲ್ಪನೆಯನ್ನು ಸ್ವಾಗತಿಸಿದ್ದಾರೆ.

ದೇಶದ ಹೆಸರು ಬದಲಾವಣೆ ಹಾಗೂ ಒಂದು ದೇಶ ಒಂದು ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯನಗರದ ಕಾಂಗ್ರೆಸ್ ಶಾಸಕ ಎಚ್ ಆರ್ ಗವಿಯಪ್ಪ, “ರಿಪಬ್ಲಿಕ್ ಆಫ್ ಇಂಡಿಯಾ ಬದಲು ʼಭಾರತ್ʼ ಎಂದು ಬಳಕೆ ಮಾಡಿದ್ದಾರೆ. ಒಂದು ದೇಶ ಒಂದು ಚುನಾವಣೆ ಒಳ್ಳೆಯ ವಿಚಾರವೇ. ನನ್ನ ವೈಯುಕ್ತಿಕ ವಿಚಾರದಲ್ಲಿ ಒಳ್ಳೆಯದು. ಹಣ ಉಳಿಯುತ್ತದೆ. ಅದರ ಜತೆಗೆ ಸಮಯವೂ ಉಳಿಯುತ್ತದೆ. ನನ್ನ ವೈಯುಕ್ತಿಕ ಅಭಿಪ್ರಾಯವನ್ನು ನಾನು ಹೇಳಿದ್ದೇನೆ. ಪಕ್ಷ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೀಸಲಾತಿ ಪ್ರಮಾಣವನ್ನು ಶೇ.50 ಕ್ಕಿಂತ ಹೆಚ್ಚಿಸಲು ಅಗತ್ಯ ಕ್ರಮ: ಸಿಎಂ ಭರವಸೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಡಾಕ್ಟರೇಟ್ ಪದವಿ ಪಡೆದ ಗಿರೀಶ್ ಕುಮಾರ್ ಜಿ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ...

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು...