ವಿಜಯಪುರ | ಕಾಂಗ್ರೆಸ್‌ ಗೆಲುವಿಗೆ ಒಳ್ಳೆಯ ವಾತಾವರಣವಿದೆ: ರಾಜು ಆಲಗೂರ ವಿಶ್ವಾಸ

Date:

“ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ. ಎಲ್ಲ ಸಮುದಾಯಗಳು ತಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗೆಲುವಿನ ವಿಶ್ವಾಸವಿದೆ” ಎಂದು ವಿಜಯಪುರ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು.

ವಿಜಯಪುರ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ವಿಜಯಪುರ ಮತಕ್ಷೇತ್ರದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

“ಕಾಂಗ್ರೆಸ್‌ಗೆ ಗೆಲುವಿನ ವಾತಾವರಣವಿದ್ದರೂ ಕೂಡ ಸವಾಲುಗಳು ಬಹಳಷ್ಟಿವೆ. ಹೋರಾಟ ದೊಡ್ಡದಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಮುಂದುವರಿಯಬೇಕಿದೆ. ನಾವು ಯಾವ ಧರ್ಮದ ವಿರೋಧಿಗಳಲ್ಲ. ನಾವೂ ಕೂಡ ಹಿಂದೂ ಧರ್ಮವನ್ನು ಗೌರವಿಸುತ್ತಿದ್ದೇವೆ. ಬಿಜೆಪಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ತಪ್ಪು ಅಭಿಪ್ರಾಯ ಬಿಂಬಿಸುತ್ತಿದೆ. ಇದನ್ನು ತೊಡೆದು ಹಾಕಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದ್ಯದ ಸಂಸದರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರು ಎಂದೂ ಕ್ಷೇತ್ರದಲ್ಲಿ ತಿರುಗಿಲ್ಲ ಮತ್ತು ಲೋಕಸಭೆಯಲ್ಲೂ ಮಾತನಾಡಿಲ್ಲ. ಇವರದ್ದು ಶೂನ್ಯ ಸಾಧನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಾಗದೆ ಸುದ್ದಿಗೋಷ್ಟಿಯಿಂದ ಹೊರನಡೆದ ಬಿಜೆಪಿ ಅಭ್ಯರ್ಥಿ

ಸಭೆಯಲ್ಲಿ ಮುಖಂಡರುಗಳಾದ ಅಬ್ದುಲ್ ಹಮೀದ್ ಮುಶ್ರೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಅಹ್ಮದ್ ಬಕ್ಷೀ, ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಆರತಿ ಶಹಾಪುರ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಗಂಗಾಧರ ಸಂಬಣ್ಣಿ, ಡಿ ಎಚ್ ಕಲಾಲ್, ಆಜಾದ್ ಪಟೇಲ, ಚಾಂದ್ ಸಾಬ ಗಡಗಲಾವ್, ಮಹ್ಮದ್‌ ರಫೀಕ್ ಟಪಾಲ್, ಮಹಾದೇವ ಗೋಕಾಕ್, ವಿಡಿಎ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಖಜಾಂಚಿ ವಿಜಯಕುಮಾರ್ ಘಾಟಗೆ, ಪ್ರಧಾನ ಕಾರ್ಯದರ್ಶಿಗಳಾದ ಶಬ್ಬೀರ್ ಜಹಾಗೀರದಾರ್, ವಸಂತ ಹೊನಮಾಡೆ, ಶರಣಪ್ಪ ಯಕ್ಕುಂಡಿ, ಅಶ್ಫಾಕ್ ಮನಗೂಳಿ, ಅಫ್ತಾಪ್ ಖಾದ್ರಿ ಇನಾಮದಾರ್, ಅಬ್ದುಲ್ ಪೀರಾ ಜಮಖಂಡಿ, ದೀಪಾ ಕುಂಬಾರ, ಭಾರತಿ ನಾವಿ, ಕಾಶಿಬಾಯಿ ಹಡಪದ, ಭಾರತಿ ಹೊಸಮನಿ, ಕೆಪಿಸಿಸಿ ಪದಾಧಿಕಾರಿಗಳು, ರಾಜ್ಯ ವಿವಿಧ ಅಂಗ ಘಟಕದ ಪದಾಧಿಕಾರಿಗಳು, ಪಕ್ಷದ ಮುಖಂಡರು, ಸಮಿತಿ ಪದಾಧಿಕಾರಿಗಳು, ಅಧ್ಯಕ್ಷರುಗಳು, ಮಹಾನಗರ ಪಾಲಿಕೆ ಸದಸ್ಯರು, ಹಲವು ಮುಖಂಡರು ಸೇರಿದಂತೆ ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...