ವಿಜಯಪುರ | ದಲಿತರ ಬಿಡುಗಡೆಯ ಬೆಳಕು ಬುದ್ಧ: ಬಸವರಾಜ ಕಟ್ಟಿಮನಿ

Date:

ದಲಿತರು ಬುದ್ಧನನ್ನು ಬಿಡುಗಡೆಯ ಬೆಳಕು ಎಂದು ನಂಬಿದ್ದಾರೆ ಎಂದು ದಲಿತ ನಾಯಕ ಪತ್ರಿಕೆಯ ಸಂಪಾದಕ ಬಸವರಾಜ ಕಟ್ಟಿಮನಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ʼಬುದ್ಧ ಪೂರ್ಣಿಮʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ದೀನದಲಿತರ ಬದುಕಿನ ಉದ್ಧಾರಕ್ಕಾಗಿ ಬುದ್ದ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿಗಳು ತಮಗೆ ಸ್ಪೂರ್ತಿದಾಯಕ ಹಾಗೂ ಇಂದಿನ ಪೀಳಿಗೆಗೆ ಇವರ ಮೌಲ್ಯಗಳು ಮತ್ತು ಆದರ್ಶಗಳನ್ನು ಹೇಳಿಕೊಡುವ ಕೆಲಸವಾಗಬೇಕಿದೆ. ಬುದ್ಧ ದೇವರ ಅವತಾರವಲ್ಲ. ತಾತ್ವಿಕವಾಗಿ ನಮ್ಮೆಲ್ಲರಿಗಿಂತ ದೊಡ್ಡವನು ಎಂದರೂ ತಪ್ಪಾಗಲಾರದು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಸ್ತಾವಿಕವಾಗಿ ಮಾತನಾಡಿದ ಮಹೇಶ ಚಲವಾದಿ, ಬುದ್ಧನ ಮೂರು ತತ್ವಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಮತ್ತು ಅವುಗಳನ್ನು ನಾವು ಮೈಗೂಡಿಸಿಕೊಳ್ಳುವ ಕೆಲಸವಾಗಬೇಕಿದೆ ಎಂದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಈ ವೇಳೆ ತಾಳಿಕೋಟೆ ತಾಲೂಕಿನ ತಹಶೀಲ್ದಾರ್ ಡಾ. ವಿನಯ ಹೂಗಾರ, ದಲಿತ ಸಂಘರ್ಷ ಸಮಿತಿ ನಾಗವಾರ ಬಣದ ವಿಭಾಗೀಯ ಸಂಚಾಲಕ ದೇವೇಂದ್ರ ಹಾದಿಮನಿ, ದಲಿತ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಸಂಚಾಲಕ ನಾಗೇಶ ಕಟ್ಟಿಮನಿ, ಅಶೋಕ ಪಡೆಕನವರ, ಸಿದ್ದಪ್ಪ ಕೊನ್ನೂರು, ಬಸವರಾಜ ತಳವಾರ, ಶಾಂತಪ್ಪ ಕೊಡಗನೂರ, ಸಂಜೀವಕುಮಾರ ಕಟ್ಟಿಮನಿ, ಮಾನವ ಬಂದುತ್ವ ವೇದಿಕೆಯ ತಾಲೂಕು ಮುಖಂಡ ಕಾಶಿನಾಥ ಕಟ್ಟಿಮನಿ, ಬಸು ಕಟ್ಟಿಮನಿ, ಬಿ ಆರ್ ಸಿ ರಾಜು ವಿಜಯಪುರ, ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಹಾಗೂ ಸಿದ್ದಪ್ಪ ಬಸರಿಕಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...