ವಿಜಯಪುರ | ವಾಜಪೇಯಿ ವೃತ್ತದ ಬಳಿ ವ್ಯಾಪಾರಕ್ಕೆ ಅನುಮತಿಸಲು ಸಿಪಿಎಂ ಮನವಿ

Date:

ವಿಜಯಪುರ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದ ಬಳಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಬೇಕು ಎಂದು ಆಗ್ರಹಿಸಿ ಬೀದಿ ಬದಿ ತರಕಾರಿ ವ್ಯಾಪಾರಸ್ಥರ ಸಂಘದವರು ಹಾಗೂ ಸಿಪಿಎಂ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಸುರೇಖಾ ರಜಪೂತ ಮಾತನಾಡಿ, “ಬೀದಿಬದಿ ವ್ಯಾಪಾರಸ್ಥರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಜೀವನ ನಡೆಸಲು ಕಷ್ಟಕರವಾಗಿದೆ. ಅವರ ಭವಿಷ್ಯ ಜಿಲ್ಲಾಡಳಿತದ ಕೈಯಲ್ಲಿದೆ. ನಮಗೆ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಸೇರಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಬೇಬಿ ಸಿದ್ದು ಖಂದಾರೆ, ಸುರೇಶ ಜೆ. ಬಿ, ಗಿರಿಜಭಾಯಿ ಕಂಬಾರ, ರೇಣುಕಾ ಸಿಂತೆ, ಗೌರಮ್ಮ ಹಿಪ್ಪರಗಿ, ಸವಿತಾ ಘಾಡಿಗೆ, ಇಂದೂಭಾಯಿ ರಾಠೋಡ್, ಲಕ್ಷ್ಮೀ ಪೂಜಾರಿ, ಯಮನಕ್ಕ್ ಹಂಚಿನಾಳ, ಚಂದ್ರಭಾಗ್ಯ ಕೊಟ್ಟಲಗಿ, ಇಂಡಬಾಯಿ ಚೌವ್ವಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...