ವಿಜಯಪುರ | ಕನ್ನೇರಿ ಶ್ರೀ ವಿರುದ್ಧ ಕಠಿಣ ಕ್ರಮಕ್ಕೆ ದಸಂಸ ಆಗ್ರಹ

Date:

ಬಸವ ಅನುಯಾಯಿಗಳ ನಂಬಿಕೆ, ಅಧ್ಯಾತ್ಮಿಕತೆ ಮತ್ತು ಮಾನವೀಯ ಮೌಲ್ಯಗಳ ಪ್ರತೀಕವಾಗಿರುವ ಬಸವ ಶ್ರೀಗಳಿಗೆ ʼತಾಲಿಬಾನ್ʼ ಎಂದು ಕನ್ನೇರಿ ಸ್ವಾಮಿಗಳು ನೀಡಿರುವ ಅವಮಾನಕಾರಿ ಹೇಳಿಕೆ ಅತ್ಯಂತ ಖಂಡನೀಯ. ಕೂಡಲೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ವಿಜಯಪುರ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾ ಸಂಯೋಜಕ ಮಂಜುನಾಥ ಕಟ್ಟಿಮನಿ, “ಇದೊಂದು ಕೇವಲ ವೈಯಕ್ತಿಕ ಅವಹೇಳನವಲ್ಲ, ಬಸವ ಅನುಯಾಯಿಗಳ ಭಾವನೆಗಳ ಮೇಲೆ ಮಾಡಿರುವ ನೇರ ದಾಳಿ. ಕನ್ನೇರಿ ಶ್ರೀಗಳ ಈ ಹೇಳಿಕೆ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವುದು ಹಾಗೂ ಧಾರ್ಮಿಕ ವೈಮನಸ್ಯವನ್ನು ಹುಟ್ಟುಹಾಕುವ ಸ್ವರೂಪದ್ದು. ಧರ್ಮಗುರುಗಳ ಸ್ಥಾನಮಾನ ಹೊಂದಿರುವ ವ್ಯಕ್ತಿಯಿಂದ ಇಂತಹ ಭಾಷೆ ಬರುತ್ತಿರುವುದು ವಿಷಾದನೀಯ ಮತ್ತು ಬೇಜವಾಬ್ದಾರಯಿಂದ ವರ್ತಿಸಿದ್ದಾರೆ”

ಇದನ್ನೂ ಓದಿ: ವಿಜಯಪುರ | ನಾವು ಬೇಡ ಅಂದ್ರೂ ಸರ್ಕಾರ ಉಳಿಯುತ್ತೆ: ಸಚಿವ ಶಿವನಾಂದ ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಸ್ತ ಬಸವ ಅನುಯಾಯಿಗಳ ಪರವಾಗಿ ಈ ಹೇಳಿಕೆಯನ್ನು ದಸಂಸ ತೀವ್ರವಾಗಿ ಖಂಡಿಸುತ್ತದೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...