ವಿಜಯಪುರ | ಎಲ್ಲ ಕಬ್ಬು ಕಟಾವು ಆಗುವವರೆಗೆ ಕಾರ್ಖಾನೆಗಳು ಖರೀದಿಸಲಿ; ರೈತರ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಇನ್ನೂ ಶೇ.20ರಷ್ಟು ರೈತರ ಜಮೀನಿನಲ್ಲಿ ಕಬ್ಬು ಇದೆ. ಅವುಗಳ ಕಟಾವು ಆಗುವವರೆಗೂ ಕಾರ್ಖಾನೆಗಳು ಕಬ್ಬು ಖರೀದಿಸುವವದನ್ನು ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಒತ್ತಾಯಿಸಿದ್ದಾರೆ. ಕಾರ್ಖಾನೆಯ ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಕ್ಕರೆ ಕಾರ್ಖಾನೆಯನ್ನೇ ಅವಲಂಬಿಸಿ ಇಟ್ಟುಕೊಂಡು ಕಬ್ಬು ಬೆಳೆದಿರುವ ರೈತರಿಗೆ ಕಬ್ಬು ಕಾರ್ಖಾನೆಗೆ ಕಳುಹಿಸದಿದ್ದರೆ ತುಂಬಾ ನಷ್ಟವಾಗುವುದು, ಇನ್ನೊಂದು ಹದಿನೈದು ದಿನಗಳವರೆಗೆ ಕಬ್ಬು ಖರೀದಿ ಮುಂದುವರಿಸಬೇಕು. ಇನ್ನು ಅಲ್ಲಲ್ಲಿ ಉಳಿದ ಕಬ್ಬನ್ನು ರೈತರು ಕಳಿಸಲು ಸಾಧ್ಯವಾಗುತ್ತದೆ.

ಒಂದು ವೇಳೆ ಎಲ್ಲಾ ರೈತರ ಕಬ್ಬು ಮುಗಿಯುವ ಮುಂಚೆನೆ ಕಬ್ಬು ಕರೀದಿ ಬಂದ್ ಮಾಡಿದ್ದೇ ಆದರೆ, ಉಗ್ರವಾದ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಸಂಗಮೇಶ ಸಗರ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...