ವಿಜಯಪುರ | ರೈತರು ವಿದ್ಯುತ್ ಪರಿಕರಗಳೊಂದಿಗೆ ಜಾಗೃತಿಯಿಂದ ಕೆಲಸ ಮಾಡಬೇಕು: ಬಂಗಾರಮ್ಮ ದೊಡ್ಡಮನಿ

Date:

ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರಗಳೊಂದಿಗೆ ಜಾಗೃತಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬಂಗಾರಮ್ಮ ಮಾನಪ್ಪ ದೊಡ್ಡಮನಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದು, “ಮಳೆಗಾಲದಲ್ಲಿ ಎಷ್ಟು ಹೊತ್ತಿಗೆ ಬೇಕಾದರೂ ಕರೆಂಟ್ ಬರಬಹುದು. ಆದ್ದರಿಂದ ರೈತ ಬಾಂಧವರು ಕರೆಂಟ್ ಇರುವುದಿಲ್ಲವೆಂದು ತಿಳಿದು ಯಾವುದೇ ರೀತಿಯ ವಿದ್ಯುತ್ ಕಂಬ, ತುಂಡಾಗಿರುವ ವೈರ್‌ಗಳನ್ನು ಸುರಕ್ಷಾ ಸಾಧನಗಳಿಲ್ಲದೆ ಮುಟ್ಟಬಾರದು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಲೆಮಾರಿ ಸುಡಗಾಡು ಸಿದ್ದರ ಕಾಲೋನಿಗೆ ಸೋಲಾರ್ ಲೈಟ್ ವಿತರಣೆ; ಕೇತೇಶ್ವರ ಶ್ರೀ ಶ್ಲಾಘನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆಗಾಲದಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳಿಂದ ದೂರ ಇರಬೇಕು. ಹೊಲದಲ್ಲಿ ಲೈನ್ ತುಂಡಾಗಿದ್ದರೆ, ವಿದ್ಯುತ್ ಸಮಸ್ಯೆ ಇದ್ದರೆ ತಕ್ಷಣ ಕೆಇಬಿಯವರಿಗೆ ಕರೆ ಮಾಡಿ ತಿಳಿಸಬೇಕು. ಹೊಲದ ಬೋರ್ವೆಲ್ ಹಾಗೂ ಕೆನಾಲ್ ಕಾಲುವೆಗಳಲ್ಲಿನ ಮೋಟಾರ್‌ಗಳನ್ನು ಹಾಗೂ ಅವುಗಳಿಗೆ ಸಂಪರ್ಕವಾಗಿರುವ ವೈರ್‌ಗಳ ಕುರಿತು ಜಾಗೃತಿ ವಹಿಸಬೇಕು. ಯಾವುದೇ ಟ್ರಾನ್ಸ್‌ಫಾರ್ಮರ್‌ ಕೆಲಸಗಳಲ್ಲಿ ಲೈನ್ ಮ್ಯಾನ್‌ ಸಹಾಯ ಪಡೆದು ಕೆಲಸ ನಿರ್ವಹಿಸಬೇಕು” ಎಂದು ತಿಳಿಸಿದರು.

“ಮಳೆಗಾಲ ಜೋರಾಗುತ್ತಿರುವುದರಿಂದ ತುಂಬಾ ವಿದ್ಯುತ್ ಅನಾಹುತಗಳು ಸಂಭವಿಸುತ್ತಿರುತ್ತವೆ. ರೈತ ಈ ದೇಶದ ಬೆನ್ನೆಲುಬು, ಪ್ರತಿ ರೈತನ ಜೀವವೂ ಅತ್ಯಮೂಲ್ಯ. ಹಾಗಾಗಿ ರೈತರು ಹೊಲಗಳಲ್ಲಿ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...