ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

Date:

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಈ ವಿದ್ಯಾರ್ಥಿನಿಯ ಸಾಧನೆ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಪ್ರಸ್ತುತ ಸಂದರ್ಭದಲ್ಲಿ ಸಮಾಜದ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇಂತಹ ಸಂದರ್ಭದಲ್ಲಿ ಈ ವಿದ್ಯಾರ್ಥಿನಿಯ ಸಾಧನೆ ಸಮಾಜಕ್ಕೆ ಹೆಮ್ಮೆ ಹಾಗೂ ಗೌರವ ತಂದಿದೆ. ಜತೆಗೆ ಸಮಾಜದ ಇನ್ನಿತರ ವಿದ್ಯಾರ್ಥಿಗಳು ಶೇ.90ಕ್ಕಿಂತಲೂ ಹೆಚ್ಚಿಗೆ ಅಂಕ ಪಡೆದಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಗುವುದು ಎನ್ನಲಾಗಿದೆ.‌

ಸಮಾಜದ ಮುಖಂಡ ಮಹೇಶ ಶಿವಪ್ಪ ಹೊನ್ನಬಿಂದಗಿ, ರಾಯಪ್ಪ ಹರಳಯ್ಯ, ರಾಯಗೊಂಡ ರಗಟೆ, ಕಾಶಿನಾಥ ಹೊಸಮನಿ, ಜಗನ್ನಾಥ ಕೊಡತೆ, ಶ್ರೀನಿವಾಸ ಶಹಾಪುರ ವಿಜಯಪುರ, ಸೋಮು ಹೊನ್ನಕಟ್ಟಿ, ಪಂಡಿತ ಕೊಡಹೊನ್ನ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025: ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಇದೇ ಸಂದರ್ಭದಲ್ಲಿ ಸಮುದಾಯದ ಎಲ್ಲ ಬಾಂಧವರು ಒಳಮೀಸಲಾತಿ ಕುರಿತು ಜಾತಿ ಸಮೀಕ್ಷೆ ನಡದಿದೆ. ಕಾರಣ ತಾವೆಲ್ಲರೂ ಜಾಗೃತವಹಿಸಿ 93 ಕೋಡ್‌ ನಂಬರ್‌ನ ಸಮಗಾರ ಜಾತಿ ಎಂದು ನಮೂದಿಸಬೇಕು. ಕುಲಕಸಬು ಕೇಳಿದ್ರೆ ಚರ್ಮಗಾರಿಕೆ ಅಥವಾ ಪಾದರಕ್ಷೆ ತಯಾರಿಸುವುದು ಅಂತಾ ನಮೂದಿಸಬೇಕು. ಕಡ್ಡಾಯವಾಗಿ ಗಣತಿದಾರರು ಬರದೇ ಇದ್ದರೆ ಹುಡುಕಿ ಹೋಗಿ ನಮ್ಮ ಹಟ್ಟಿಗಳಿಗೆ ಕರೆತಂದು ಸಮುದಾಯದ ಎಲ್ಲರ ಮಾಹಿತಿ ಸಲ್ಲಿಸಬೇಕು ಎಂದು ಸಮಗಾರ ಹರಳಯ್ಯ ಸಮುದಾಯದ ಮುಖಂಡರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...