ವಿಜಯಪುರ | ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಯಾಗಿ ಘೋಷಣೆ

Date:

‘ನಮ್ಮ ಕರ್ನಾಟಕ-ನಮ್ಮ ಮಾದರಿ’, ‘ನಿರ್ಮಲಾ ಸೀತಾರಾಮನ್ ಕೃಷ್ಣ ಭೈರೇಗೌಡ ಮುಖಾಮುಖಿ’, ‘ಕರ್ನಾಟಕಕ್ಕೆ ಒಕ್ಕೂಟ ಸರ್ಕಾರದ ಅನ್ಯಾಯ’ ಸೇರಿದಂತೆ ಹಲವು ಕಾರ್ಯಕ್ರಮಗಳಿಂದ ಗಮನಸೆಳೆದಿದ್ದ, ಜಾಗೃತ ಕರ್ನಾಟಕವು ಒಂದು ರಾಜಕೀಯ ಸಂಘಟನೆಯಾಗಿ ಘೋಷಣೆಯಾಗಿದೆ..

ವಿಜಯಪುರ ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಹಾಲ್‌ನಲ್ಲಿ ಭಾನುವಾರ ಕಾರ್ಯಕ್ರಮ ನಡೆದಿದ್ದು, ʼಬದಲಾವಣೆಗಾಗಿ ರಾಜಕೀಯ – ರಾಜಕೀಯದ ಬದಲಾವಣೆ’ ಎಂಬ ಘೋಷಣೆಯೊಂದಿಗೆ, ರಾಜಕೀಯದ ಪರಿವರ್ತನೆಯ ಗುರಿ ಹೊಂದಿರುವ ಜಾಗೃತ ಕರ್ನಾಟಕವು ರಾಜ್ಯದ ಆರು ವಲಯಗಳಲ್ಲಿ ಕಾರ್ಯಕ್ರಮ ಜರುಗಿಸಿತು. ಅದರ ಭಾಗವಾಗಿ ವಿಜಯಪುರ ವಲಯದ ಕಾರ್ಯಕ್ರಮವು ನಗರದ ಸಿಎನ್‌ಎಫ್‌ಇ ಕಚೇರಿಯಲ್ಲಿ ಜಾಗೃತ ಕರ್ನಾಟಕದ ಲೋಗೊ ಬಿಡುಗಡೆ ಮೂಲಕ ರಾಜಕೀಯ ಸಂಘಟನೆಯೆಂದು ಘೋಷಿಸಿಕೊಂಡಿತು.

ಕಾರ್ಯಕ್ರಮದ ಪ್ರಸ್ತಾವನೆ ಹಾಗೂ ಮುನ್ನೋಟದ ಕುರಿತು ಶ್ರೀನಾಥ ಎಸ್ ಪೂಜಾರಿ ಮಾತನಾಡಿದರು. ಕುಮಾರಿ ಭಾಗ್ಯಶ್ರೀ ಬಡಿಗೇರ, ವೇದಾ ಮುರಗೊಡ ಹಾಗೂ ಇತರರು ಲೋಗೊ ಬಿಡುಗಡೆ ಮಾಡಿದರು. ವಿಜಯಪುರ ಮಹಾನಗರ ಪಾಲಿಕೆ ಸದಸ್ಯೆ ಕುಮಾರಿ ಆರತಿ ಶಹಾಪುರ, ಜಾಗೃತ ಕರ್ನಾಟಕದ ಸಂಕಲ್ಪ ಬೋಧಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಾಹಿತಿಗಳು ಸ್ವಾವಲಂಬಿಗಳಾಗಬೇಕು: ಶ್ರೀಧರ ಬಳಿಗಾರ

ಜಮಾಅತೆ ಇಸ್ಲಾಮೀ ಹಿಂದ್ ಮುಖಂಡ ಯು ಎಚ್ ಖದೀರ, ಅಸಂಘಟಿತ ಮಹಿಳಾ ಕಾರ್ಮಿಕರ ಸಂಘದ ಜಿಲ್ಲಾ ಮುಖಂಡೆ ಡಾ. ಭುವನೇಶ್ವರಿ ಕಾಂಬಳೆ, ಕೆಎಂಎ ಜಿಲ್ಲಾಧ್ಯಕ್ಷ ಇಮಾಮಸಾಬ ಮುಲ್ಲಾ, ಡಿವಿಪಿ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಲ್ಯಾಬ್ ಟೆಕ್ನಿಶಿಯನ್ ಅಶೋಷಿಯೇಷನ್ ಜಿಲ್ಲಾಧ್ಯಕ್ಷ‌ ಶ್ರೀಕಾಂತ ಚಿಮ್ಮಲಗಿ, ರಮೆಶ ಹಾದಿಮನಿ, ಎಚ್ ಎಚ್ ದೊಡಮನಿ, ಎಂ ಎ ಭಕ್ಷ್ಮೀ, ಸಂಜೀವ ಪಾಂಡೆ ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...